ಕರ್ನಾಟಕ ಬಂದ್: ಬೆಳ್ಳಂ ಬೆಳಿಗ್ಗೆ ತಿನ್ನಲು ಪರದಾಡಿದ ಜನ

Webdunia
ಗುರುವಾರ, 25 ಜನವರಿ 2018 (09:25 IST)
ಬೆಂಗಳೂರು: ಕರ್ನಾಟಕ ಬಂದ್ ನ ಇಫೆಕ್ಟ್ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ರಾಜಧಾನಿ ಬೆಂಗಳೂರಿಗೆ ಬೆಳ್ಳಂ ಬೆಳಿಗ್ಗೇ ಬೇರೆ ಊರುಗಳಿಂದ ಬಂದ ಜನ ಊಟ ತಿಂಡಿಗೂ ಕಷ್ಟಪಡುವಂತಾಗಿದೆ.
 

ಬೆಳಗ್ಗಿನ ಜಾವ ಕೆಲ ಹೋಟೆಲ್ ಗಳು ತೆರೆದಿದ್ದರೂ ನಂತರ ಒಂದೊಂದಾಗಿ ಮುಚ್ಚಿದ್ದು, ಇದೀಗ ಸಂಪೂರ್ಣ ಸ್ತಬ್ಧವಾಗಿದೆ. ಇದರಿಂದಾಗಿ ತಿನ್ನಲು ಇಲ್ಲದೇ ಜನ ಪರದಾಡುವಂತಾಗಿದೆ.

ಅತ್ತ ತಲುಪಬೇಕಾದ ಸ್ಥಳಕ್ಕೆ ಸಾಗಲು ಬಸ್ ಸೌಕರ್ಯವೂ ಇಲ್ಲ, ಹೊಟ್ಟೆಗೂ ಇಲ್ಲದೇ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ. ಕೆಲವು ಆಟೋ ಸಂಚರಿಸುತ್ತಿದ್ದರೂ ದುಬಾರಿ ಬೆಲೆ ಕೇಳುತ್ತಿರುವುದರಿಂದ ಶ್ರೀ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments