Webdunia - Bharat's app for daily news and videos

Install App

ಕರ್ನಾಟಕ ಬಂದ್: ಬೆಳ್ಳಂ ಬೆಳಿಗ್ಗೆ ತಿನ್ನಲು ಪರದಾಡಿದ ಜನ

Webdunia
ಗುರುವಾರ, 25 ಜನವರಿ 2018 (09:25 IST)
ಬೆಂಗಳೂರು: ಕರ್ನಾಟಕ ಬಂದ್ ನ ಇಫೆಕ್ಟ್ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ರಾಜಧಾನಿ ಬೆಂಗಳೂರಿಗೆ ಬೆಳ್ಳಂ ಬೆಳಿಗ್ಗೇ ಬೇರೆ ಊರುಗಳಿಂದ ಬಂದ ಜನ ಊಟ ತಿಂಡಿಗೂ ಕಷ್ಟಪಡುವಂತಾಗಿದೆ.
 

ಬೆಳಗ್ಗಿನ ಜಾವ ಕೆಲ ಹೋಟೆಲ್ ಗಳು ತೆರೆದಿದ್ದರೂ ನಂತರ ಒಂದೊಂದಾಗಿ ಮುಚ್ಚಿದ್ದು, ಇದೀಗ ಸಂಪೂರ್ಣ ಸ್ತಬ್ಧವಾಗಿದೆ. ಇದರಿಂದಾಗಿ ತಿನ್ನಲು ಇಲ್ಲದೇ ಜನ ಪರದಾಡುವಂತಾಗಿದೆ.

ಅತ್ತ ತಲುಪಬೇಕಾದ ಸ್ಥಳಕ್ಕೆ ಸಾಗಲು ಬಸ್ ಸೌಕರ್ಯವೂ ಇಲ್ಲ, ಹೊಟ್ಟೆಗೂ ಇಲ್ಲದೇ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ. ಕೆಲವು ಆಟೋ ಸಂಚರಿಸುತ್ತಿದ್ದರೂ ದುಬಾರಿ ಬೆಲೆ ಕೇಳುತ್ತಿರುವುದರಿಂದ ಶ್ರೀ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments