Webdunia - Bharat's app for daily news and videos

Install App

ಕರ್ನಾಟಕ ಬಂದ್: ದ.ಕ. ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ?

Webdunia
ಗುರುವಾರ, 25 ಜನವರಿ 2018 (10:06 IST)
ಮಂಗಳೂರು: ಮಹದಾಯಿ ನದಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ದ.ಕ. ಜಿಲ್ಲೆಯಲ್ಲಿ ಅಷ್ಟೊಂದು ಬೆಂಬಲ ವ್ಯಕ್ತವಾಗಿಲ್ಲ.
 

ಕೆಲವೊಂದು ಕಡೆ ಒಂದೊಂದು ಬಸ್ ಸಂಚಾರ ಸ್ಥಗಿತಗೊಂಡಿರುವುದು ಬಿಟ್ಟರೆ ಪರಿಸ್ಥಿತಿ ಸಹಜವಾಗಿಯೇ ಇದೆ. ಕೇರಳದಿಂದ ಕರ್ನಾಟಕದ ಕಡೆಗೆ ಸಂಚರಿಸುವ ಬಸ್ ಗಳು ಯಥಾ ಪ್ರಕಾರ ಸಂಚಾರ ನಡೆಸುತ್ತಿವೆ.

ನಿನ್ನೆಯಷ್ಟೇ ಕೇರಳದಲ್ಲೂ ಬಂದ್ ಇದ್ದ ಕಾರಣ ಇಲ್ಲಿನ ಜನ ಇಂದಿನ ಬಂದ್ ಗೆ ಅಷ್ಟೊಂದು ಪ್ರತಿಕ್ರಿಯಿಸಿಲ್ಲ. ಖಾಸಗಿ ವಾಹನಗಳು, ಅಂಗಡಿ ಮುಂಗಟ್ಟುಗಳೂ ಎಂದಿನಂತೆ ಇವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments