ಕರ್ನಾಟಕ ಬಂದ್: ದ.ಕ. ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ?

Webdunia
ಗುರುವಾರ, 25 ಜನವರಿ 2018 (10:06 IST)
ಮಂಗಳೂರು: ಮಹದಾಯಿ ನದಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ದ.ಕ. ಜಿಲ್ಲೆಯಲ್ಲಿ ಅಷ್ಟೊಂದು ಬೆಂಬಲ ವ್ಯಕ್ತವಾಗಿಲ್ಲ.
 

ಕೆಲವೊಂದು ಕಡೆ ಒಂದೊಂದು ಬಸ್ ಸಂಚಾರ ಸ್ಥಗಿತಗೊಂಡಿರುವುದು ಬಿಟ್ಟರೆ ಪರಿಸ್ಥಿತಿ ಸಹಜವಾಗಿಯೇ ಇದೆ. ಕೇರಳದಿಂದ ಕರ್ನಾಟಕದ ಕಡೆಗೆ ಸಂಚರಿಸುವ ಬಸ್ ಗಳು ಯಥಾ ಪ್ರಕಾರ ಸಂಚಾರ ನಡೆಸುತ್ತಿವೆ.

ನಿನ್ನೆಯಷ್ಟೇ ಕೇರಳದಲ್ಲೂ ಬಂದ್ ಇದ್ದ ಕಾರಣ ಇಲ್ಲಿನ ಜನ ಇಂದಿನ ಬಂದ್ ಗೆ ಅಷ್ಟೊಂದು ಪ್ರತಿಕ್ರಿಯಿಸಿಲ್ಲ. ಖಾಸಗಿ ವಾಹನಗಳು, ಅಂಗಡಿ ಮುಂಗಟ್ಟುಗಳೂ ಎಂದಿನಂತೆ ಇವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments