Webdunia - Bharat's app for daily news and videos

Install App

ಕರ್ನಾಟಕ ಬಂದ್: ಕಲ್ಲು ತೂರುವವರಿಂದ ರಕ್ಷಣೆ ಪಡೆಯಲು ಮಾಲ್ ಗಳಲ್ಲಿ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 25 ಜನವರಿ 2018 (09:04 IST)
ಬೆಂಗಳೂರು: ಕರ್ನಾಟಕ ಬಂದ್ ಬಿಸಿಗೆ ರಾಜ್ಯ ರಾಜಧಾನಿ ಸ್ತಬ್ಧವಾಗಿದೆ. ಹಾಗಿದ್ದರೂ ಬಂದ್ ನ ಲಾಭ ಪಡೆಯುವ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
 

ಈ ನಡುವೆ ಬಂದ್ ಬಿಸಿ ಶಾಪಿಂಗ್ ಮಾಲ್ ಗಳಿಗೂ ತಟ್ಟಿದೆ. ಕರ್ನಾಟಕ ಬಂದ್ ನಿಂದಾಗಿ ಮಂತ್ರಿ ಮಾಲ್, ಒರಾಯನ್ ಮಾಲ್ ಗಳೂ ಎಂದಿನ ಚಟುವಟಿಕೆಯಿಲ್ಲದೇ ಸ್ತಬ್ಧವಾಗಿದೆ.

ಈ ನಡುವೆ ಮಂತ್ರಿ ಮಾಲ್ ನಲ್ಲಿ ಗಾಜಿನ ಅಲಂಕಾರಿಕ ಕಿಟಿಕಿಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪುಡಿ ಪುಡಿ ಮಾಡಬಹುದೆಂಬ ಭಯಕ್ಕೆ ನೆಟ್ ಹಾಕಿ ಮುನ್ನಚ್ಚರಿಕೆ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲದೆ, ಪೊಲೀಸರೂ ಸರ್ಪಗಾವಲು ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments