Webdunia - Bharat's app for daily news and videos

Install App

ವಾಟಾಳ್ ನಾಗರಾಜ್ ತವರಲ್ಲೇ ಕರ್ನಾಟಕ ಬಂದ್ ನೀರಸ!

Webdunia
ಸೋಮವಾರ, 12 ಜೂನ್ 2017 (08:37 IST)
ಬೆಂಗಳೂರು: ವಿವಿಧ ಬೇಡಿಕೆಗಳನ್ನಿಟ್ಟು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

 
ಅದೂ ಸ್ವತಃ ವಾಟಾಳ್ ನಾಗರಾಜ್ ತವರು ಜಿಲ್ಲೆಯಾದ ಚಾಮರಾಜನಗರದಲ್ಲೇ ಜನ ಬಂದ್ ಗ ತಲೆಕೆಡಿಸಿಕೊಂಡಿಲ್ಲ. ವಾಹನ ಸಂಚಾರ ಹಾಗೂ ಜನ ಜೀವನ ಯಥಾಸ್ಥಿತಿಯಲ್ಲಿದೆ.

ಮೈಸೂರು, ಬಳ್ಳಾರಿ, ಬೆಂಗಳೂರು ಸೇರಿದಂತೆ ಹಲೆವೆಡೆ ವಾಹನ ಸಂಚಾರವಿದ್ದು ಅಂಗಡಿ ಮುಂಗಟ್ಟುಗಳು ತೆರೆದಿವೆ. ಅಲ್ಲದೆ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿಲ್ಲ. ಹೀಗಾಗಿ ಬಂದ್ ಬಿಸಿ ರಾಜ್ಯದ ಬಹುತೇಕ ಕಡೆ ತಟ್ಟಿಲ್ಲ.

ಆದರೆ ಕೋಲಾರದಲ್ಲಿ ಮಾತ್ರ ಸಣ್ಣ ಮಟ್ಟಿನ ಪ್ರತಿಭಟನೆ ಕಾರ್ಯಕ್ರಮಗಳು ನಡೆದ ವರದಿಯಾಗಿದೆ. ಅದರ ಹೊರತಾಗಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ ಬೆಂಗಳೂರಿನ ಕೆಲವೆಡೆ ಬಂದ್ ನೆಪ ಹೇಳಿಕೊಂಡು ಆಟೋ ಚಾಲಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದರ ಹೊರತಾಗಿ ಜನ ಜೀವನ ಯಥಾಸ್ಥಿತಿಯಲ್ಲಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments