ಏಪ್ರಿಲ್ 12 ರಂದು ಕರ್ನಾಟಕ ಬಂದ್

Webdunia
ಗುರುವಾರ, 5 ಏಪ್ರಿಲ್ 2018 (13:17 IST)
ಬೆಂಗಳೂರು: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಡಿಎಂಕೆ ಕರೆ ಕೊಟ್ಟಿದ್ದರೆ, ಇತ್ತ ಕರ್ನಾಟಕದಲ್ಲಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ.

ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಜಲ ನಿರ್ವಹಣಾ ಮಂಡಳಿ ರಚನೆ ಮಾಡಲು ಅವಕಾಶ ಬಿಡುವುದಿಲ್ಲ. ಅದಕ್ಕಾಗಿ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದೇವೆ ಎಂದಿದ್ದಾರೆ.

ತಮಿಳುನಾಡು ಸರ್ಕಾರ ಇಂದಿನ ಬಂದ್ ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಒಂದು ವೇಳೆ ಡಿಎಂಕೆ ಪ್ರತಿಭಟನೆಗೆ ಮಣಿದು ಜಲ ನಿರ್ವಹಣಾ ಮಂಡಳಿ ರಚನೆಗೆ ಮುಂದಾದರೆ ಕರ್ನಾಟಕದಲ್ಲಿ ರಜನಿ, ಕಮಲ್ ಸೇರಿದಂತೆ ತಮಿಳು ಚಿತ್ರಗಳ ಬಿಡುಗಡೆ ಅವಕಾಶ ಕೊಡಲ್ಲ. ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments