Select Your Language

Notifications

webdunia
webdunia
webdunia
webdunia

ಸೆ.29ರಂದು ಕರ್ನಾಟಕ ಬಂದ್’

Karnataka bandh
bangalore , ಸೋಮವಾರ, 25 ಸೆಪ್ಟಂಬರ್ 2023 (18:05 IST)
ಮಹದಾಯಿ, ಕಾವೇರಿ ವಿಚಾರವಾಗಿ ಹೋರಾಟ ಮಾಡಿದ್ದೇವೆ. ಆದರೆ ಇವರು ಏಕಾಏಕಿ ಬಂದ್‌ಗೆ ಕರೆ ನೀಡಿದ್ದಾರೆ ಅಂತಾ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೇ ವಾರದಲ್ಲಿ ಎರಡು ಬಂದ್ ಮಾಡುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಅವರು ಕರೆ ನೀಡುತ್ತಿದ್ದರು. ಅನೇಕ ಬಾರಿ ಜೈಲಿಗೆ ಹೋಗಿ ಹೋರಾಟ ಮಾಡಿದ್ದಾರೆ. ಆದರೆ ಇವರು ನಾಳೆಗೆ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು. ನಮ್ಮ ಕಾವೇರಿ ಹೋರಾಟ ಹಾಗೂ ರೈತಪರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಕೇವಲ ಬೆಂಗಳೂರು ಬಂದ್‌ಗೆ ಸೀಮಿತವಾಗಬಾರದು. ಹೀಗಾಗಿ 29ನೇ ತಾರೀಕು ಇಡೀ ಕರ್ನಾಟಕ ಬಂದ್ ಮಾಡ್ತೀವಿ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ಗಳ ಸಂಚಾರದ ಬಗ್ಗೆ ಉತ್ತರಿಸದ ರಾಮಲಿಂಗಾರೆಡ್ಡಿ