ಸೆ.29ರಂದು ಕರ್ನಾಟಕ ಬಂದ್’

Webdunia
ಸೋಮವಾರ, 25 ಸೆಪ್ಟಂಬರ್ 2023 (18:05 IST)
ಮಹದಾಯಿ, ಕಾವೇರಿ ವಿಚಾರವಾಗಿ ಹೋರಾಟ ಮಾಡಿದ್ದೇವೆ. ಆದರೆ ಇವರು ಏಕಾಏಕಿ ಬಂದ್‌ಗೆ ಕರೆ ನೀಡಿದ್ದಾರೆ ಅಂತಾ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೇ ವಾರದಲ್ಲಿ ಎರಡು ಬಂದ್ ಮಾಡುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಅವರು ಕರೆ ನೀಡುತ್ತಿದ್ದರು. ಅನೇಕ ಬಾರಿ ಜೈಲಿಗೆ ಹೋಗಿ ಹೋರಾಟ ಮಾಡಿದ್ದಾರೆ. ಆದರೆ ಇವರು ನಾಳೆಗೆ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು. ನಮ್ಮ ಕಾವೇರಿ ಹೋರಾಟ ಹಾಗೂ ರೈತಪರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಕೇವಲ ಬೆಂಗಳೂರು ಬಂದ್‌ಗೆ ಸೀಮಿತವಾಗಬಾರದು. ಹೀಗಾಗಿ 29ನೇ ತಾರೀಕು ಇಡೀ ಕರ್ನಾಟಕ ಬಂದ್ ಮಾಡ್ತೀವಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಮುಂದಿನ ಸುದ್ದಿ
Show comments