Webdunia - Bharat's app for daily news and videos

Install App

ಸೆ.29ರಂದು ಕರ್ನಾಟಕ ಬಂದ್’

Webdunia
ಸೋಮವಾರ, 25 ಸೆಪ್ಟಂಬರ್ 2023 (18:05 IST)
ಮಹದಾಯಿ, ಕಾವೇರಿ ವಿಚಾರವಾಗಿ ಹೋರಾಟ ಮಾಡಿದ್ದೇವೆ. ಆದರೆ ಇವರು ಏಕಾಏಕಿ ಬಂದ್‌ಗೆ ಕರೆ ನೀಡಿದ್ದಾರೆ ಅಂತಾ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೇ ವಾರದಲ್ಲಿ ಎರಡು ಬಂದ್ ಮಾಡುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಅವರು ಕರೆ ನೀಡುತ್ತಿದ್ದರು. ಅನೇಕ ಬಾರಿ ಜೈಲಿಗೆ ಹೋಗಿ ಹೋರಾಟ ಮಾಡಿದ್ದಾರೆ. ಆದರೆ ಇವರು ನಾಳೆಗೆ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು. ನಮ್ಮ ಕಾವೇರಿ ಹೋರಾಟ ಹಾಗೂ ರೈತಪರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಕೇವಲ ಬೆಂಗಳೂರು ಬಂದ್‌ಗೆ ಸೀಮಿತವಾಗಬಾರದು. ಹೀಗಾಗಿ 29ನೇ ತಾರೀಕು ಇಡೀ ಕರ್ನಾಟಕ ಬಂದ್ ಮಾಡ್ತೀವಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments