Webdunia - Bharat's app for daily news and videos

Install App

ಉದ್ಯೋಗಕ್ಕಾಗಿ ನಾಳೆ ಕರ್ನಾಟಕ ಬಂದ್

Webdunia
ಬುಧವಾರ, 12 ಫೆಬ್ರವರಿ 2020 (09:07 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು ಎಂದ ಆಗ್ರಹಿಸಿ ನಾಳೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಷ್ಕರ ನಡೆಯಲಿದೆ.


ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ಇರಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ.

ಇದಕ್ಕೆ ಕೆಎಸ್ ಆರ್ ಟಿಸಿ ಕೂಡಾ ಬೆಂಬಲ ನೀಡಲಿದೆಯೇ ಎಂದು ಇನ್ನೂ ತಿಳಿದು ಬರಬೇಕಿದೆ. ಆದರೆ ಬೆಂಗಳೂರಿನಲ್ಲಿ ಓಲಾ-ಉಬರ್ ಮುಂತಾ ಆಪ್ ಆಧಾರಿತ ಟ್ಯಾಕ್ಸಿಗಳ ಸೇವೆಯೂ ಲಭ‍್ಯವಿರದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments