Webdunia - Bharat's app for daily news and videos

Install App

ನಾಳೆ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

Webdunia
ಭಾನುವಾರ, 27 ಸೆಪ್ಟಂಬರ್ 2020 (12:27 IST)
ಬೆಂಗಳೂರು: ಕೃಷಿ ಕಾಯ್ದೆ ಮತ್ತು ಭೂಮಸೂದೆ ಕಾಯ್ದೆ ವಿರೋಧಿಸಿ ಪ್ರತಿಭಟನೆಗಿಳಿದಿರುವ ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.


ಇನ್ನು, ನಾಳೆ ಕರ್ನಾಟಕ ಬಂದ್ ಪರಿಣಾಮ ಏನೆಲ್ಲಾ ಇರುತ್ತದೆ ಎಂಬ ಬಗ್ಗೆ ಜನರಲ್ಲಿ ಗೊಂದಲಗಳಿವೆ. ಈಗಷ್ಟೇ ಲಾಕ್ ಡೌನ್ ನಿಂದ ಹೊರಬಂದ ಜನತೆಗೆ ಈಗ ಬಂದ್ ಬಿಸಿ ತಾಗಲಿದೆ. ಇಂದು ಹಣ್ಣು, ಹಾಲು, ತರಕಾರಿ, ಮೆಡಿಕಲ್ ಸೇರಿದಂತೆ ಅಗತ್ಯ ವಸ್ತುಗಳ ಹೊರತಾಗಿ ಉಳಿದವೆಲ್ಲವೂ ಬಂದ್ ಆಗಲಿದೆ. ಬೀದಿ ವ್ಯಾಪಾರ, ಓಲಾ, ಉಬರ್, ಆಟೋ ಸೇವೆಯೂ ಇರಲ್ಲ. ಬಿಎಂಟಿಸಿ ಸಂಚಾರ ಎಂದಿನಂತೆ ನಡೆಯುವುದು ಎಂದು ಸ್ಪಷ್ಟಪಡಿಸಿದೆಯಾದರೂ ಪ್ರತಿಭಟನಾಕಾರರು ಅಡ್ಡಿಪಡಿಸುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ನಾಳೆ ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments