Webdunia - Bharat's app for daily news and videos

Install App

ಕಲ್ಲು ತೂರಾಟ ನಡೆಸಿದ ವಾಟಾಳ್ ಬೆಂಬಲಿಗರಿಗೆ ಸಾರ್ವಜನರಿಕರಿಂದಲೇ ತರಾಟೆ!

Webdunia
ಗುರುವಾರ, 25 ಜನವರಿ 2018 (09:42 IST)
ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಲವು ಕಿಡಿಗೇಡಿಗಳು ದುಷ್ಕೃತ್ಯಕ್ಕೆ ತೊಡಗಿಸಿಕೊಂಡಿದ್ದು ಜನ ಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲಿಗರು ಮಲ್ಲೇಶ್ವರದಲ್ಲಿ ಕಿಡಿಗೇಡಿ ಕೃತ್ಯ ನಡೆಸಿದ ವರದಿಯಾಗಿದೆ.
 

ಮಲ್ಲೇಶ್ವರಂ 18 ನೇ ಕ್ರಾಸ್ ನಲ್ಲಿ ಹೋಟೆಲ್, ಅಂಗಡಿಗಳ ಮೇಲೆ ಇದ್ದಕ್ಕಿದ್ದಂತೇ ಕಲ್ಲು ತೂರಾಟ ನಡೆಸಿ ವಾಟಾಳ್ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇದರ ವಿರುದ್ಧ ಸ್ಥಳೀಯರೇ ತಿರುಗಿಬಿದ್ದಿದ್ದಾರೆ.

ಈ ರೀತಿ ನಮ್ಮ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದರೆ ನಮ್ಮ ಹೊಟ್ಟೆ ಪಾಡಿಗೆ ತೊಂದರೆಯಾಗುವುದಷ್ಟೇ ಹೊರತು ಸರ್ಕಾರಗಳಿಗೆ ಸಮಸ್ಯೆ ಅರ್ಥವಾಗುವುದಿಲ್ಲ. ಇದನ್ನು ನೋಡಿದರೆ ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಬೆಂಬಲಿಸುವ ಕೆಲಸ ಮಾಡುತ್ತಿದ್ದೀರಿ ಎಂದುಕೊಳ್ಳಬೇಕಾಗುತ್ತದೆ ಎಂದು ಸ್ಥಳೀಯರೇ ಕಿಡಿಗೇಡಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments