Webdunia - Bharat's app for daily news and videos

Install App

Bird flue: ಹಕ್ಕಿ ಜ್ವರವಿರುವಾಗ ಮೊಟ್ಟೆ ಸೇವನೆ ಸುರಕ್ಷಿತವೇ

Krishnaveni K
ಶನಿವಾರ, 1 ಮಾರ್ಚ್ 2025 (16:26 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಹಕ್ಕಿ ಜ್ವರ ಭೀತಿ ಶುರುವಾಗಿದ್ದು, ಸಾಕಷ್ಟು ಕೋಳಿಗಳು ಸಾವನ್ನಪ್ಪಿರುವ ವರದಿಯಾಗಿದೆ. ಇದೀಗ ಹಕ್ಕಿ ಜ್ವರವಿರುವಾಗ ಮೊಟ್ಟೆ ಸೇವನೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ಕರ್ನಾಟಕದ ಗಡಿ ಜಿಲ್ಲೆ ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಸಾಕಷ್ಟು ಕೋಳಿಗಳು ಸಾವನ್ನಪ್ಪಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಹರಡುವ ಭೀತಿ ಆವರಿಸಿದೆ. ರಾಜ್ಯಾದ್ಯಂತ ಚಿಕನ್ ಉತ್ಪನ್ನಗಳ ಮಾರಾಟ, ಸಾಗಣೆಗೆ ನಿಷೇಧ ಹೇರಲಾಗಿದೆ.

ಈ ನಡುವೆ ಮೊಟ್ಟೆ ಸೇವಿಸಲೂ ಜನ ಹಿಂದೇಟು ಹಾಕುವಂತಾಗಿದೆ. ಆದರೆ ಹಕ್ಕಿ ಜ್ವರ ಹಿನ್ನಲೆಯಲ್ಲಿ ಮೊಟ್ಟೆ ಸೇವನೆ ಮಾಡುವುದಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ ಚಿಕನ್ ಉತ್ಪನ್ನಗಳನ್ನು ಸೇವಿಸುವ ಮುನ್ನ ಎಚ್ಚರಿಕೆ ಅಗತ್ಯ.

ಹಕ್ಕಿ ಜ್ವರ ಹರಡದಂತೆ ಕೋಳಿಗಳನ್ನು ಹಿಡಿಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ. ಹಲವೆಡೆ ಸಾಮೂಹಿಕವಾಗಿ ಕೋಳಿಗಳನ್ನು ಹತ್ಯೆ ಮಾಡಲಾಗಿದೆ. ಜನರಿಗೆ ಹಕ್ಕಿ ಜ್ವರದ ಬಗ್ಗೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಹಕ್ಕಿ ಜ್ವರದ ಬಗ್ಗೆ ಭಯ ಬೇಡ, ಆದರೆ ಎಚ್ಚರಿಕೆಯಿರಲಿ ಎಂದು ಸಂದೇಶ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments