Select Your Language

Notifications

webdunia
webdunia
webdunia
webdunia

‘ನಿಜವಾದ ಕೋಮುವಾದಿಗಳು ನೀವೇ’ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

‘ನಿಜವಾದ ಕೋಮುವಾದಿಗಳು ನೀವೇ’ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
ಬೆಂಗಳೂರು , ಭಾನುವಾರ, 21 ಅಕ್ಟೋಬರ್ 2018 (09:15 IST)
ಬೆಂಗಳೂರು: ಬಿಜೆಪಿಯನ್ನು ಕೋಮುವಾದಿಗಳು ಎಂದು ಜರೆದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಗುಜರಾತ್, ಪುಣೆಯಲ್ಲಿ ಜನರನ್ನು ಗುಳೆ ಎಬ್ಬಿಸಿದವರು ನೀವು. ಲಕ್ಷಾಂತರ ಸಿಖ್ಖರ ಮಾರಣಹೋಮ ಮಾಡಿದ ಪಕ್ಷದವರಾದ ನಿಮ್ಮಿಂದ ನಾವು ಜಾತ್ಯಾತೀತೆಯ ಪಾಠ ಹೇಳಿಸಿಕೊಳ್ಳಬೇಕಾ? ನಿಜವಾದ ಕೋಮುವಾದಿಗಳು ನೀವೇ ಎಂದು ಬಿಜೆಪಿ ತಿರುಗೇಟು ನೀಡಿದೆ.

ದೇವೇಗೌಡರು ಮತ್ತು ಕಾಂಗ್ರೆಸ್ ಆಗಾಗ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ನಾವು ಸಮ್ಮಿಶ್ರ ಸರ್ಕಾರ ರೂಪಿಸಿದೆವು ಎನ್ನುತ್ತಾರೆ. ವಿಪರ್ಯಾಸವೆಂದರೆ ಅವರದೇ ಪಕ್ಷದ ಶಾಸಕ ಡಿಕೆ ಶಿವಕುಮಾರ್ ಇತ್ತೀಚೆಗಷ್ಟೇ ಹಿಂದೂ ಧರ್ಮವನ್ನು ಒಡೆದು ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂದು ಬಹಿರಂಗವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಎಷ್ಟು ಸುಂದರವಾಗಿ ಬರೆಯುತ್ತಾರೆ ಗೊತ್ತಾ? ಇಲ್ಲಿ ನೋಡಿ!