Webdunia - Bharat's app for daily news and videos

Install App

Karnataka ಬಿಜೆಪಿ ಜನಾಕ್ರೋಶ ಯಾತ್ರೆಗೇ ಆಕ್ರೋಶ

Krishnaveni K
ಸೋಮವಾರ, 7 ಏಪ್ರಿಲ್ 2025 (10:26 IST)
Photo Credit: X
ಬೆಂಗಳೂರು: ಇಂದಿನಿಂದ ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು ಇದರ ಬಗ್ಗೆ ಈಗ ಬಿಜೆಪಿ ಬೆಂಬಲಿಗರಿಂದಲೇ ಆಕ್ರೋಶ ಕೇಳಿಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಕಾಮೆಂಟ್ ಗಳು ಬರುತ್ತಿವೆ.

ಇತ್ತೀಚೆಗೆ ಸಾಕಷ್ಟು ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಕಿಸೆಗೆ ಕತ್ತರಿ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕಿಳಿದಿದ್ದು ಇಂದಿನಿಂದ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ. ಇದರಲ್ಲಿ ರಾಜ್ಯ ಬಿಜೆಪಿ ನಾಯಕರೆಲ್ಲರೂ ಭಾಗಿಯಾಗುತ್ತಿದ್ದಾರೆ.

ಆದರೆ ಜನಾಕ್ರೋಶ ಯಾತ್ರೆ ಬಗ್ಗೆ ಕೆಲವು ಬಿಜೆಪಿ ಬೆಂಬಲಿಗರೇ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಕಾಂಗ್ರೆಸ್ ಶಾಸಕರೊಬ್ಬರ ಕಿರುಕುಳವೇ ಕಾರಣ ಎನ್ನಲಾಗಿದೆ.

ಅದರ ಬಗ್ಗೆ ಒಂದೆರಡು ದಿನ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ನಾಯಕರು ಸುಮ್ಮನಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಯತ್ನಾಳ್ ರನ್ನು ಉಚ್ಛಾಟನೆ ಮಾಡಿದ ಬಳಿಕ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ತೋರಿಸಿಕೊಳ್ಳಲು ಈ ಪ್ರತಿಭಟನಾ ಯಾತ್ರೆ ನಡೆಯುತ್ತಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಮುಂದಿನ ಸುದ್ದಿ
Show comments