ರಜನಿ ರಾಜಕೀಯ ಪ್ರವೇಶದ ಬಗ್ಗೆ ರಾಜ್ಯ ನಾಯಕರು ಏನಂತಾರೆ?

Webdunia
ಭಾನುವಾರ, 31 ಡಿಸೆಂಬರ್ 2017 (12:02 IST)
ಬೆಂಗಳೂರು:ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪಕ್ಷ ಘೋಷಣೆ ಮಾಡಿದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
 

ಒಬ್ಬ ಕನ್ನಡಿಗನಾಗಿ ರಜನಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದಕ್ಕೆ ಅಭಿನಂದಿಸುತ್ತೇನೆ.  ತಮಿಳುನಾಡಿನಲ್ಲಿ ರಜನಿ ರಾಜಕೀಯ ಪ್ರವೇಶ ಸುಂಟರಗಾಳಿ ಎಬ್ಬಿಸಲಿದೆ. ಶೀಘ್ರದಲ್ಲೇ ಅವರು ಬಿಜೆಪಿಗೆ ಬೆಂಬಲ ಕೊಡುವಂತಾಗಲಿ ಎಂದು ಹಾರೈಸಿದ್ದಾರೆ.

ಇನ್ನೊಂದೆಡೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ರಜನಿ ರಾಜಕೀಯ ಪ್ರವೇಶ ಕರ್ನಾಟಕ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರದು ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ  ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ರಜನಿ ರಾಜಕೀಯ ಪಕ್ಷದ ಘೋಷಣೆ ಸಂದರ್ಭ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ           

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments