Webdunia - Bharat's app for daily news and videos

Install App

ಬೆಂಗಳೂರು ಬದಲು ನೇಪಾಳದ ಕಸದ ರಾಶಿ ಹಾಕಿ ಎಡವಟ್ಟು ಮಾಡಿದ ರಾಜ್ಯ ಬಿಜೆಪಿ!

Webdunia
ಶನಿವಾರ, 3 ಮಾರ್ಚ್ 2018 (10:03 IST)
ಬೆಂಗಳೂರು: ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ನಗರದ ಮತದಾರರನ್ನು ಸೆಳೆಯುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದೆ.

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಆಡಳಿತ ವೈಫಲ್ಯ ತೋರಿಸಲು ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಗುಂಡಿಗಳನ್ನು ಫೋಟೋ ಸಮೇತ ಪ್ರಕಟಿಸಿ ತರಾಟೆಗೆ ತೆಗೆದುಕೊಳ್ಳಲು ಉದ್ದೇಶಿಸಿತ್ತು.

ಆದರೆ ಅದೀಗ ಸ್ವತಃ  ಬಿಜೆಪಿಗೆ ಮುಳುವಾಗಿದೆ. ಬೆಂಗಳೂರಿನ ಫೋಟೋ ಹಾಕುವ ಬದಲು ನೆರೆಯ ರಾಷ್ಟ್ರ ನೇಪಾಳದ ಕಠ್ಮಂಡು ನಗರದ ಫೋಟೋ, ಮಿಝೋರಾಂನ ರಸ್ತೆ ಗುಂಡಿಗಳ ಫೋಟೋ ಹಾಕಿ ಎಡವಟ್ಟು ಮಾಡಿದೆ. ಇದೀಗ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದು, ಸ್ಥಳೀಯರಾದ ನಿಮಗೇ ನಿಮ್ಮ ನಗರದ ಫೋಟೋ ಗೊತ್ತಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments