ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

Krishnaveni K
ಶುಕ್ರವಾರ, 6 ಮಾರ್ಚ್ 2026 (16:17 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು.
 
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
 
ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರದರ್ಶಿಸಿದರು.
 
ಯುವಕರಿಗೆ ಮೋಸ ಮಾಡಿದ ಸರಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು. ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಕನ್ನಡಿಗÀರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ಕೂಗಿದರು. ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರಕಾರಕ್ಕೆ ಧಿಕ್ಕಾರ ಎಂದು ಕೂಗಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments