Webdunia - Bharat's app for daily news and videos

Install App

ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಗೇಟ್ ಕಾದರೂ ಪ್ರಯೋಜನವಿಲ್ಲ: ಡಿಕೆಶಿಗೆ ಬಿಜೆಪಿ ಟಾಂಗ್

ಕೃಷ್ಣವೇಣಿ ಕೆ
ಶನಿವಾರ, 25 ಏಪ್ರಿಲ್ 2026 (10:58 IST)
ಬೆಂಗಳೂರು: ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಮನೆ ಗೇಟ್ ಕಾದರೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟಿದೆ.

ಡಿಕೆ ಶಿವಕುಮಾರ್ ನಿನ್ನೆ ದೆಹಲಿ ಪ್ರವಾಸ ಮಾಡಿದ್ದರು. ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಹೈಕಮಾಂಡ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದರ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಡಿಕೆ ಶಿವಕುಮಾರ್ ಸಿಎಂ ಪದವಿಗಾಗಿ ಹೈಕಮಾಂಡ್ ನಾಯಕರನ್ನು ಪದೇ ಪದೇ ಭೇಟಿ ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ತಿವಿದಿದೆ. ರಾಜ್ಯದಲ್ಲಿ ಕ್ಯಾಬಿನೆಟ್ ಸಭೆಯಿತ್ತು. ಆದರೆ ಇದನ್ನು ಬಿಟ್ಟು ದೆಹಲಿಗೆ ತರಾತುರಿಯಲ್ಲಿ ಹೋಗಿರುವುದನ್ನು ವ್ಯಂಗ್ಯ ಮಾಡಿದೆ.

‘ಅತ್ಯಂತ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಬೇಕಿದ್ದ ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ, ದೆಹಲಿಯ ಹೈಕಮಾಂಡ್ ನಾಯಕರ ಮನೆಯ ಗೇಟ್ ಕಾಯುವುದೆಂದರೆ, ಡಿಸಿಎಂ
ಡಿಕೆ ಶಿವಕುಮಾರ್ ಅವರಿಗೆ ಬಲು ಇಷ್ಟ ಅಲ್ವಾ’ ಎಂದು ಟಾಂಗ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments