Karnataka Budget 2025: ಅನುದಾನವೆಲ್ಲಾ ಮಸ್ಲಿಂ, ಕ್ರಿಶ್ಚಿಯನ್ನರಿಗೆ, ಹಿಂದೂಗಳು ಟ್ಯಾಕ್ಸ್ ಕಟ್ಟಕ್ಕೆ ಮಾತ್ರವಾ: ಆಕ್ರೋಶ

Krishnaveni K
ಶುಕ್ರವಾರ, 7 ಮಾರ್ಚ್ 2025 (12:03 IST)
ಬೆಂಗಳೂರು: ಮುಸ್ಲಿಮರು, ಕ್ರಿಶ್ಚಿಯನ್ನರು, ಜೈನರು ಎಂದು ಅವರಿಗೆ ಮಾತ್ರ ಅನುದಾನ ಘೋಷಣೆ, ಹಿಂದೂಗಳು ಟ್ಯಾಕ್ಸ್ ಕಟ್ಟಲು ಮಾತ್ರವಾ? ಹೀಗಂತ ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ ಮಸ್ಲಿಂ, ಕ್ರಿಶ್ಚಿಯನ್, ಜೈನ ಸೇರಿದಂತೆ ಇತರೆ ಸಮುದಾಯಗಳಿಗೆ ಪ್ರತ್ಯೇಕವಾಗಿ ಅನುದಾನ ಘೋಷಣೆ ಮಾಡಿದ್ದಾರೆ. ಆದರೆ ಹಿಂದೂಗಳಿಗೆ ಪ್ರತ್ಯೇಕವಾಗಿ ಅನುದಾನ ಘೋಷಣೆ ಮಾಡಿಲ್ಲ.

ಮುಸ್ಲಿಮರ ಸ್ಮಶಾನ, ವಕ್ಫ್ ಆಸ್ತಿ ರಕ್ಷಣೆಗೆ 150 ಕೋಟಿ ರೂ., ಕ್ರಿಶ್ಚಿಯನ್ನರ ಅಭಿವೃದ್ಧಿಗೆ 250 ಕೋಟಿ ರೂ., ಜೈನ, ಬೌದ್ಧ, ಸಿಖ್ ಸಮುದಾಯದ ಅಭಿವೃದ್ಧಿಗೆ 100 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆದರೆ ಹಿಂದೂಗಳಿಗೆ ಪ್ರತ್ಯೇಕ ಅನುದಾನ ನೀಡಲಾಗಿಲ್ಲ.

ಇದರ ಬಗ್ಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಗಳು ಟ್ಯಾಕ್ಸ್ ಕಟ್ಟಕ್ಕೆ ಬೇಕು. ಆದರೆ ಯಾವುದೇ ಅನುದಾನ ಇಲ್ಲ. ನಿಮಗೆ ವೋಟ್ ಹಾಕಕ್ಕೆ ಹಿಂದೂಗಳು ಬೇಕು, ಅನುದಾನ ಯಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments