Webdunia - Bharat's app for daily news and videos

Install App

Karnataka Budget 2025 live: ಬಜೆಟ್ ನಲ್ಲೂ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ, ಅನುದಾನ ಕೊಟ್ಟಿಲ್ಲ ಆರೋಪ

Krishnaveni K
ಶುಕ್ರವಾರ, 7 ಮಾರ್ಚ್ 2025 (10:47 IST)
Photo Credit: X
ಬೆಂಗಳೂರು: ಕರ್ನಾಟಕ ಬಜೆಟ್ 2025 ರನ್ನು ಸಿಎಂ ಸಿದ್ದರಾಮಯ್ಯ ಇಂದು ಮಂಡನೆ ಮಾಡುತ್ತಿದ್ದು, ಆರಂಭದಲ್ಲಿಯೇ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೇಂದ್ರದ ವಿರುದ್ಧ ಈ ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಲೇ ಬಂದಿದ್ದಾರೆ. ಇಂದು ಬಜೆಟ್ ಭಾಷಣದಲ್ಲೂ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭದ್ರಾ ಮೇಲ್ಡಂಡೆ ಯೋಜನೆಗೆ ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆ ಮಾಡಿಲ್ಲ. ತೆರಿಗೆ ಪಾಲು ಹಂಚಿಕೆಯಲ್ಲೂ ನಮಗೆ ಸಮಪಾಲು ನೀಡಿಲ್ಲ. 15 ನೇ ಹಣಕಾಸಿನ ಆಯೋಗದಲ್ಲಿ ತೆರಿಗೆ ಪಾಲು 4.731 ರಿಂದ 16 ನೇ ಹಣಕಾಸಿನ ಆಯೋಗದ ವೇಳೆ 3.647 ಕ್ಕೆ ಇಳಿಕೆಯಾಗಿದೆ.

 
ಪ್ರಸಕ್ತ ಹಣಕಾಸು ಆಯೋಗದ ಮುಂದೆ ನಮ್ಮ ಬೇಡಿಕೆಗಳು ಮತ್ತು ಹಣಕಾಸಿನ ಪರಿಸ್ಥಿತಿ ಬಗ್ಗೆ ಸಮರ್ಥವಾಗಿ ವಾದ ಮಂಡಿಸಲಾಗಿದೆ. ಹಾಗಿದ್ದರೂ ನಮಗೆ ನೀಡಬೇಕಾಗಿರುವ ಪಾಲನ್ನು ನೀಡಿಲ್ಲ ಎಂದು ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments