Webdunia - Bharat's app for daily news and videos

Install App

Karnataka Budget: ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕ ಸತ್ತರೆ ಇನ್ನು ಸಿಗಲಿದೆ ಇಷ್ಟು ಪರಿಹಾರ ಹಣ

Krishnaveni K
ಶುಕ್ರವಾರ, 7 ಮಾರ್ಚ್ 2025 (14:06 IST)
ಬೆಂಗಳೂರು: ಕರ್ನಾಟಕ ಬಜೆಟ್ 2025 ರನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರು ಸಾವನ್ನಪ್ಪಿದರೆ ನೀಡಲಾಗುವ ಪರಿಹಾರ ಮೊತ್ತ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಸಿಎಂ ಬಜೆಟ್ ನಲ್ಲಿ ಕೃಷಿ, ಗ್ರಾಮೀಣಾಭಿವೃದ್ಧಿ ಜೊತೆಗೆ ಕಾರ್ಮಿಕರಿಗೂ ಕೊಡುಗೆ ನೀಡಲಾಗಿದೆ. ಈ ಬಜೆಟ್ ನಲ್ಲಿ ಕಾರ್ಮಿಕರು ಮತ್ತು ಕುಟುಂಬದವರ ರಕ್ಷಣೆಗಾಗಿ ಸಿಎಂ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ.

ವಿಶೇಷವಾಗಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ವಿಶೇಷ ಕೊಡುಗೆ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾಮಗಾರಿ ಮಾಡುವಾಗ ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದರೆ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದ್ದು ಇನ್ನು 8 ಲಕ್ಷ ರೂ. ಪರಿಹಾರ ಸಿಗಲಿದೆ.

ಇನ್ನು ಕಾರ್ಮಿಕರ ಮಕ್ಕಳಿಗಾಗಿಯೇ 6 ರಿಂದ 12 ನೇ ತರಗತಿಯವರೆಗಿನ ಶಾಲೆಗಳನ್ನು ನಿರ್ಮಿಸಿ ಅವುಗಳ ನಿರ್ವಹಣೆಯನ್ನು ಹಿಂದುಳಿದ ವರ್ಗಗಳ ಇಲಾಖೆಗೆ ಒಪ್ಪಿಸಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments