Webdunia - Bharat's app for daily news and videos

Install App

ಕರ್ನಾಟಕ ಬಂದ್`ಗೆ ನೀರಸ ಪ್ರತಿಕ್ರಿಯೆ

Webdunia
ಸೋಮವಾರ, 12 ಜೂನ್ 2017 (11:23 IST)
ಶಾಶ್ವತ ನೀರಾವರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್`ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
 

ಬೆಂಗಳೂರಿನಲ್ಲಿ ಜನಜೀವನ, ಬಸ್ , ಆಟೋ, ವಾಹನ ಸಂಚಾರ ಸಾಮಾನ್ಯವಾಗಿದೆ. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸುಗಮವಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಸಂಚಾರ ಸುಗಮವಾಗಿದೆ. ರಸ್ತೆಗಳೆಲ್ಲ ವಾಹನಗಳಿಂದ ತುಂಬಿ ತುಳುಕುತ್ತಿವೆ.

ಇತ್ತ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಬಂದ್ ಬಿಸಿ ತಟ್ಟಿದೆ. ಹಲವೆಡೆ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿದ್ದು, ಕನ್ನಡಪರ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇತ್ತ, ಹೋರಾಟದ ನೆಲ ನರಗುಂದದಲ್ಲಿ ಬಂದ್ ಬಿಸಿ ಜೋರಾಗಿದೆ ರಸ್ತೆ ತಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ಮತ್ತು ಕೋಲಾರದಲ್ಲಿ ಕಲ್ಲು ತೂರಾಟ ನಡೆಸಿದವರನ್ನ ಬಂಧಿಸಲಾಗಿದೆ.

ಉಳಿದಂತೆ ಬೇರೆ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್ ಎಫೆಕ್ಟ್ ಇಲ್ಲ. ರಾಜ್ಯಾದ್ಯಂತ ಶಾಲಾ ಕಾಲೇಜು, ಸರ್ಕಾರಿ ಕಚೇರಿ ಎಂದಿನಂತೆ ತೆರೆದಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments