Webdunia - Bharat's app for daily news and videos

Install App

ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಸ್ ಪ್ರಯಾಣಿಕರಿಗೆ ಕಹಿ ಸುದ್ದಿ, ಪುರುಷರ ಜೇಬಿಗೆ ಬೀಳಲಿದೆ ಕತ್ತರಿ

Sampriya
ಗುರುವಾರ, 2 ಜನವರಿ 2025 (17:39 IST)
Photo Courtesy X
ಬೆಂಗಳೂರು: ಹೊಸ ವರ್ಷರಂಭದ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ.   ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15ರಷ್ಟು ಏರಿಕೆ ಮಾಡುವ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ.  

ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ ಏರಿಕೆಯ ಕುರಿತು ಪ್ರಸ್ತಾವನೆಗಳು ಬರಲಿದೆ.

ಬಿಎಂಟಿಸಿ ಬಸ್ ದರ ಏರಿಕೆಯಾಗಿ 10ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷದಾಗಿದೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯ ಪ್ರಮಾಣದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.


ಈ ಮೂಲಕ ರಾಜ್ಯ ಸರ್ಕಾರ ಪುರುಷರ ಜೇಬಿಗೆ ಕತ್ತರಿ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments