ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Krishnaveni K
ಗುರುವಾರ, 9 ಏಪ್ರಿಲ್ 2026 (09:04 IST)
ಬೆಂಗಳೂರು: ಇಂದು ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಚುನಾವಣೆ ಕರ್ನಾಟಕ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈ ಚುನಾವಣೆಯಲ್ಲಿ ಗೆಲ್ಲುವುದು ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕೆ ಮುಖ್ಯ.

ಕಳೆದ ಎರಡೂವರೆ ಆಡಳಿತ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈ ಉಪಚುನಾವಣೆ ಪರೀಕ್ಷೆಯ ಸಮಯವಿದ್ದಂತೆ. ಈಗ ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಕೈಯಲ್ಲೇ ಇದ್ದ ಕ್ಷೇತ್ರಗಳೇ. ಈಗ ಈ ಎರಡು ಕ್ಷೇತ್ರಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕಾಗಿರುವುದು ಕಾಂಗ್ರೆಸ್ ನಾಯಕರಿಗಿರುವ ಸವಾಲಾಗಿದೆ.

ಇನ್ನೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸದ್ಯಕ್ಕೆ ತಣ್ಣಗಾಗಿತ್ತು. ಆದರೆ ಉಪಚುನಾವಣೆ ಮತ್ತು ಅಸ್ಸಾಂ, ಕೇರಳ ಚುನಾವಣೆ ಕೂಡಾ ಇಂದಿಗೆ ಮುಕ್ತಾಯವಾಗುತ್ತಿದ್ದು ಇದಾದ ಬಳಿಕ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುವ ಸಾಧ್ಯತೆಯಿದೆ.

ಒಂದು ವೇಳೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಫಲಿತಾಂಶ ಬಂದರೆ ಸದ್ಯಕ್ಕೆ ಈ ವಿಚಾರ ತಣ್ಣಗೇ ಇರಬಹುದು. ಆದರೆ ಕಾಂಗ್ರೆಸ್ ಸೋತಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಚಾಲ್ತಿಗೆ ಬರುವ ಸಾಧ್ಯತೆಯಿದೆ. ಸದ್ಯಕ್ಕೆ ಸಿಎಂ ಆಗಿ ಸಿದ್ದರಾಮಯ್ಯನವರಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಗೂ ಈ ಚುನಾವಣೆ ಫಲಿತಾಂಶ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments