Karnataka Bye Election result live: ಮೂರು ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ

Krishnaveni K
ಶನಿವಾರ, 23 ನವೆಂಬರ್ 2024 (08:37 IST)
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಸಮೀಕ್ಷೆಗಳ ಪ್ರಕಾರವೇ ಫಲಿತಾಂಶ ಬರುವಂತೆ ಕಾಣುತ್ತಿದೆ.

ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಸಂಡೂರಿನಲ್ಲಿ ಅಂಚೆ ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಗಳಿಸಿದ್ದಾರೆ. ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆಯಲ್ಲಿದ್ದರೆ ಚನ್ನಪಟ್ಟಣದಲ್ಲಿ ಕೊಂಚ ನಿಧಾನವಾಗಿ ಮತ ಎಣಿಕೆ ಕಾರ್ಯ ಶುರುವಾಗಿದೆ.

ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಈ ಬಾರಿ ಸಂಡೂರಿನಲ್ಲಿ ಕಾಂಗ್ರೆಸ್, ಶಿಗ್ಗಾಂವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆರಂಭಿಕ ಮತ ಎಣಿಕೆ ಕಾರ್ಯ ನೋಡಿದರೆ ಸಮೀಕ್ಷೆಗಳ ಪ್ರಕಾರವೇ ಫಲಿತಾಂಶ ಬರುವಂತೆ ಕಾಣುತ್ತಿದೆ.

ಚನ್ನಪಟ್ಟಣದಲ್ಲಿ ಕೊಂಚ ತಡವಾಗಿ ಮತ ಎಣಿಕೆ ಶುರುವಾಗಿದೆ. ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಅಂಚೆ ಮತಗಳ ಎಣಿಕೆ ಪೂರ್ತಿಯಾಗಿದೆ. ಚನ್ನಪಟ್ಟಣದಲ್ಲಿ ಈ ಬಾರಿ ಶೇ.88.81 ಮತದಾನವಾಗಿತ್ತು. ಮತ ಎಣಿಕೆ ನಡೆಯುವ ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments