Webdunia - Bharat's app for daily news and videos

Install App

ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಬಳಿ 4 ಮಹತ್ವದ ಖಾತೆ

Webdunia
ಶನಿವಾರ, 7 ಆಗಸ್ಟ್ 2021 (14:37 IST)
29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಣಕಾಸು, ಗುಪ್ತಚರ ಸೇರಿದಂತೆ ನಾಲ್ಕು ಪ್ರಮುಖ ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದು, ಮೊದಲ ಬಾರಿ ಸಚಿವರಾದ ಅರಗ ಜ್ಞಾನೇಂದ್ರಗೆ ಗೃಹ ಖಾತೆ ಅಂತಹ ದೊಡ್ಡ ಹಾಗೂ ಮಹತ್ವದ ಖಾತೆ ನೀಡಲಾಗಿದೆ.
ಅಶ್ವಥ್ ನಾರಾಯಣ- ಉನ್ನತ ಶಿಕ್ಷಣ ಐಟಿಬಿಟಿ
ಗೋಪಾಲಯ್ಯ- ಅಬಕಾರಿ
ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ
ಸಿ ಸಿ ಪಾಟೀಲ್- ಲೋಕೋಪಯೋಗಿ
ಗೋವಿಂದ ಕಾರಜೋಳ- ಲೋಕೋಪಯೋಗಿ
ಕೆಸಿ ನಾರಾಯಣ ಗೌಡ- ಕ್ರೀಡೆ
ಶ್ರೀರಾಮುಲು- ಸಾರಿಗೆ ಮತ್ತು ಸಮಾಜ ಕಲ್ಯಾಣ
ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಪಂಚಾಯತ್
ಬೈರತಿ ಬಸವರಾಜ್ ನಗರಾಭಿವೃದ್ಧಿ
ಮುನಿರತ್ನ ತೋಟಗಾರಿಕೆ
ಅಗರ ಜ್ಞಾನೇಂದ್ರ- ಗೃಹ
ಶಶಿಕಲಾ ಜೊಲ್ಲೆ- ಮುಜರಾಯಿ, ವಕ್ಫ್,
ಎಂಟಿಬಿ ನಾಗರಾಜ್- ಪೌರಾಡಳಿತ
ಎಸ್.ಟಿ. ಸೋಮಶೇಖರ್- ಸಹಕಾರ
ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಸುಧಾಕರ್- ಆರೋಗ್ಯ ಮತ್ತು ವೈದ್ಯಕೀಯ
ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಉಮೇಶ್ ಕತ್ತಿ- ಅರಣ್ಯ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಎಸ್.ಅಂಗಾರ- ಮೀನುಗಾರಿಕೆ
ಶಿವರಾಮ್ ಹೆಬ್ಬಾರ್- ಕಾರ್ಮಿಕ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments