Webdunia - Bharat's app for daily news and videos

Install App

Karnataka: ಹಿಂದೂಗಳಲ್ಲಿ ಮಾತ್ರ ಜಾತಿ ಇರೋದಾ, ಮುಸ್ಲಿಮರಲ್ಲಿ ಜಾತಿ ಇಲ್ವಾ: ಛಲವಾದಿ ನಾರಾಯಣಸ್ವಾಮಿ

Krishnaveni K
ಮಂಗಳವಾರ, 15 ಏಪ್ರಿಲ್ 2025 (14:17 IST)
ಬೆಂಗಳೂರು: ಹಿಂದೂಗಳಲ್ಲಿ ಮಾತ್ರ ಜಾತಿ, ಉಪಜಾತಿ ಇರೋದಾ, ಮುಸ್ಲಿಮರಲ್ಲಿ ಯಾವುದೇ ಜಾತಿ ಇಲ್ವಾ? ಜಾತಿ ಗಣತಿಯಲ್ಲಿ ಮುಸ್ಲಿಮರನ್ನೆಲ್ಲಾ ಒಂದೇ ಜಾತಿ ಎಂದು ವರ್ಗೀಕರಿಸಿ ಅವರ ಸಂಖ್ಯೆಯೇ ಅತೀ ಹೆಚ್ಚಿದೆ ಎಂದು ಬಿಂಬಿಸಲಾಗಿದೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಜಾತಿಗಣತಿ ಮಾಡಲು ಮುಂದಾಗಿದೆ. ಈಗಾಗಲೇ ಇದರ ವರದಿ ಸೋರಿಕೆಯಾಗಿದೆ. ಆ ಪ್ರಕಾರ ಮುಸ್ಲಿಮರೇ ನಂ.1 ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಲಿಂಗಾಯಿತರಿದ್ದಾರೆ. ಈ ವರದಿ ಬಗ್ಗೆ ಬಿಜೆಪಿ ಅಪಸ್ವರವೆತ್ತಿದೆ.

ಮುಸ್ಲಿಮ್ ಎನ್ನುವುದು ಜಾತಿ ಅಲ್ಲ ಅದೊಂದು ಧರ್ಮ. ಹಿಂದೂ ಧರ್ಮದ ಜಾತಿಗಳನ್ನು ಮಾತ್ರ ಪ್ರತ್ಯೇಕ ಮಾಡಿ ಗಣತಿ ಮಾಡಿರುವ ಸರ್ಕಾರ ಮುಸ್ಲಿಮರಲ್ಲಿ ಹಲವು ಪಂಗಡಗಳಿದ್ದರೂ ಒಂದೇ ಪಂಗಡವೆಂದು ಪರಿಗಣಿಸಿ ವರದಿ ನೀಡುವ ಮೂಲಕ ಮುಸ್ಲಿಮರಿಗೇ ಬಹುಪಾಲು ನೀಡಲು ಮುಂದಾಗಿದೆ ಎನ್ನುವುದು ಬಿಜೆಪಿ ಆರೋಪವಾಗಿದೆ.

ಈಗಿನ ವರದಿ ಪ್ರಕಾರ ಮುಸ್ಲಿಮರು ಬಹುಸಂಖ್ಯಾತರು. ಹಾಗಿದ್ದರೆ ಅವರಿಗೆ ಅಲ್ಪಸಂಖ್ಯಾತರ ಸೌಲಭ್ಯ ಯಾಕೆ? ಮುಸ್ಲಿಮರ ಸಂಖ್ಯೆ ಹೆಚ್ಚು ಎಂದು ತೋರಿಸಿ ಇತರರಿಗೆ ಅನ್ಯಾಯ ಮಾಡಿದ್ದೀರಿ. ಇದು ಅಲ್ಪಾಯುಷಿ ಸರ್ಕಾರ. ಹೆಚ್ಚು ದಿನ ಬಳಿಕೆ ಬರಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments