Webdunia - Bharat's app for daily news and videos

Install App

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

Webdunia
ಮಂಗಳವಾರ, 30 ಮೇ 2017 (11:48 IST)
ಬೆಂಗಳೂರು: ಪ್ರಸಕ್ತ ಸಾಲಿನ ಇಂಜಿನಿರಿಂಗ್ ಹಾಗೂ ವೃತ್ತಿಪರ ಶಿಕ್ಷಣದ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

 
ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ರಾಂಕ್ ವಿಜೇತರ ಪಟ್ಟಿಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಿದರು. ಇಂಜಿನಿಯರಿಂಗ್ ವಿಭಾಗದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಪ್ರತೀಕ್ ನಾಯಕ್ ಇಂಜಿನಿಯರಿಂಗ್ ನಲ್ಲಿ ಪ್ರಥಮ ರಾಂಕ್ ಪಡೆದಿದ್ದಾರೆ.

ದ್ವಿತೀಯ ಸ್ಥಾನ ಬೆಂಗಳೂರಿನ ಸುಮಂತ್ ಹೆಗಡೆ ಮತ್ತು ಅನಿರುದ್ಧ್ ಗೆ ಮೂರನೇ ಸ್ಥಾನ.  ಹೋಮಿಯೋಪತಿ ವಿಭಾಗದಲ್ಲಿ ಬೆಂಗಳೂರಿನ ರಕ್ಷಿತಾ ರಮೇಶ್ ಟಾಪರ್. ದ್ವಿತೀಯ ಸ್ಥಾನ ದಾವಣೆಗೆರೆಯ ವಿಕ್ಟರ್ ಥಾಮಸ್ ಪಾಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments