Webdunia - Bharat's app for daily news and videos

Install App

ಕಾಂಗ್ರೆಸ್ ಪಟ್ಟಿ ಬಿಡುಗಡೆ ಇಂದು: ಸಚಿವರ ಮಕ್ಕಳಿಗೆ ಮಣೆ!

Sampriya
ಬುಧವಾರ, 20 ಮಾರ್ಚ್ 2024 (17:50 IST)
Photo Courtesy Facebook
ಬೆಂಗಳೂರು:  ಇಂದು ಸಂಜೆ ವೇಳೆ ಕರ್ನಾಟಕ ಕಾಂಗ್ರೆಸ್‌ನ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಇಗಾಗಲೇ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಐವರುಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಸಚಿವ ಶಿವಾನಂದ ಪಾಟೀಲ್ ಪುತ್ರಿ, ಸಚಿವೆ ಲಕ್ಷ್ಮಿ ನಿಬ್ಬಾಳ್ಕರ ಪುತ್ರ, ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಸತೀಶ್ ಜಾರಕಿಹೋಳಿ  ಮಗಳು, ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ ಖಂಡ್ರೆ ಮಗ ಸೇರಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯಿದೆ.

ಸಂಭಾವ್ಯ ಪಟ್ಟಿ ಹೀಗಿದೆ: ಚಿತ್ರದುರ್ಗಾದಿಂದ ಚಂದ್ರಪ್ಪ, ಬೆಳಗಾವಿಯಿಂದ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿಯಿಂದ ಪ್ರಿಯಾಂಕ ಜಾರಕಿಹೋಳಿ, ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್, ಕೊಪ್ಪಳದಿಂದ ರಾಜಶೇಖರ್‌, ಕಲಬುರ್ಗಿ ಕ್ಷೇತ್ರದಿಂದ ರಾಧಕೃಷ್ಣ ದೊಡ್ಡಮಣಿಗೆ,  ದಕ್ಷಿಣ ಕನ್ನಡ ಜಿಲ್ಲೆಯಿಂದ ಪದ್ಮರಾಜ್ ರಾಮಯ್ಯ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ, ಬೆಂಗಳೂರು ದಕ್ಷಿಣದಿಂದ ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟರ್‌ನಿಂದ ಮನ್ಸೂರ್ ಅಲಿಖಾನ್, ಮೈಸೂರು ಕೊಡಗು ಕ್ಷೇತ್ರದಿಂದ ಲಕ್ಷ್ಮಣ್ , ರಾಯಚೂರು ಕ್ಷೇತ್ರದಿಂದ ಕುಮಾರ್ ನಾಯಕ, ದಾವಣಗೆರೆಯಿಂದೆ ಪ್ರಭಾ ಮಲ್ಲಿಕಾರ್ಜುನ, ಬೆಂಗಳೂರು ಉತ್ತರದಿಂದ ರಾಜೀವ ಗೌಡವರ ಹೆಸರು ಅಂತಿಮವಾಗಿದೆ ಎಂದು ಹೇಳಲಾಗಿದೆ.

ಇನ್ನೂ ನಾಲ್ಕು ಕ್ಷೇತ್ರಗಳು ಬಾಕಿ ಉಳಿಯುವ ಸಾಧತತರೆ. ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಆಗದೆ ಉಳಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments