Webdunia - Bharat's app for daily news and videos

Install App

ಟಿಕೆಟ್…ಟಿಕೆಟ್… ಯಾರ್ರೀ ಅಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕಿರೋರು?!

Webdunia
ಬುಧವಾರ, 14 ಮಾರ್ಚ್ 2018 (08:57 IST)
ಬೆಂಗಳೂರು: ಇನ್ನೇನು ಚುನಾವಣೆ ಬಂತು. ರಾಜಕೀಯ ಪಕ್ಷಗಳ ಟಿಕೆಟ್ ಭರಾಟೆ ಶುರುವಾಯ್ತ. ಇಂದು ರಾಜ್ಯ ಕಾಂಗ್ರೆಸ್ ನಾಯಕರು ಟಿಕೆಟ್ ಹಂಚಿಕೆಗಾಗಿ ಸಭೆ ಸೇರುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ರೆಸ್ಟೋರೆಂಟ್ ನಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸೇರಿದಂತೆ ಘಟಾನುಘಟಿ ನಾಯಕರು ಸಭೆ ಸೇರಿ  ಟಿಕೆಟ್ ಹಂಚಿಕೆ ಕುರಿತು ಫೈನಲ್ ಪಟ್ಟಿ ತಯಾರಿಸಲಿದ್ದಾರೆ.

ಸಹಜವಾಗಿಯೇ ಟಿಕೆಟ್ ಹಂಚಿಕೆ ನಂತರ ಕೆಲವು ನಾಯಕರ ಅಸಮಾಧಾನ ಸ್ಪೋಟಗೊಳ್ಳುವುದು ಸಹಜ. ಅತ್ತ ಟಿಕೆಟ್ ಆಕಾಂಕ್ಷಿ ನಾಯಕರು ತಮ್ಮ ಹೆಸರು ಮೇಲೆ ಇರುತ್ತಾ ಎಂದು ಕಾತುರದಿಂದ ಕಾಯುವಂತಾಗಿದೆ. ಹೀಗಾಗಿ ಇಂದಿನ ದಿನ ಕಾಂಗ್ರೆಸ್ ನಾಯಕರಿಗೆ ಅಗ್ನಿ ಪರೀಕ್ಷೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments