Webdunia - Bharat's app for daily news and videos

Install App

ಟಿಕೆಟ್…ಟಿಕೆಟ್… ಯಾರ್ರೀ ಅಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕಿರೋರು?!

Webdunia
ಬುಧವಾರ, 14 ಮಾರ್ಚ್ 2018 (08:57 IST)
ಬೆಂಗಳೂರು: ಇನ್ನೇನು ಚುನಾವಣೆ ಬಂತು. ರಾಜಕೀಯ ಪಕ್ಷಗಳ ಟಿಕೆಟ್ ಭರಾಟೆ ಶುರುವಾಯ್ತ. ಇಂದು ರಾಜ್ಯ ಕಾಂಗ್ರೆಸ್ ನಾಯಕರು ಟಿಕೆಟ್ ಹಂಚಿಕೆಗಾಗಿ ಸಭೆ ಸೇರುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ರೆಸ್ಟೋರೆಂಟ್ ನಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸೇರಿದಂತೆ ಘಟಾನುಘಟಿ ನಾಯಕರು ಸಭೆ ಸೇರಿ  ಟಿಕೆಟ್ ಹಂಚಿಕೆ ಕುರಿತು ಫೈನಲ್ ಪಟ್ಟಿ ತಯಾರಿಸಲಿದ್ದಾರೆ.

ಸಹಜವಾಗಿಯೇ ಟಿಕೆಟ್ ಹಂಚಿಕೆ ನಂತರ ಕೆಲವು ನಾಯಕರ ಅಸಮಾಧಾನ ಸ್ಪೋಟಗೊಳ್ಳುವುದು ಸಹಜ. ಅತ್ತ ಟಿಕೆಟ್ ಆಕಾಂಕ್ಷಿ ನಾಯಕರು ತಮ್ಮ ಹೆಸರು ಮೇಲೆ ಇರುತ್ತಾ ಎಂದು ಕಾತುರದಿಂದ ಕಾಯುವಂತಾಗಿದೆ. ಹೀಗಾಗಿ ಇಂದಿನ ದಿನ ಕಾಂಗ್ರೆಸ್ ನಾಯಕರಿಗೆ ಅಗ್ನಿ ಪರೀಕ್ಷೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments