Webdunia - Bharat's app for daily news and videos

Install App

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ

Webdunia
ಶನಿವಾರ, 10 ಫೆಬ್ರವರಿ 2018 (21:13 IST)
ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಯಶವಂತಪುರ ವ್ಯಾಪ್ತಿಯ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಸಿವು ಮುಕ್ತ ರಾಜ್ಯವನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ.  ಆದರೆ, ವಾಸ್ತವವಾಗಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.

ಕೆಲಸಕ್ಕಿಂತ ಹೆಚ್ಚಾಗಿ ಪುಕ್ಕಟೆ ಪ್ರಚಾರ ನಡೆಸಲಾಗುತ್ತಿದೆ ಎಂದು ಕಿಡಿ ಕಾರಿದ ಅವರು ರಾಜ್ಯದಲ್ಲಿ ಎಲ್ಲೆಲ್ಲಿ  ಭಯದ ವಾತಾವರಣ ಇದೆ ಎಂಬುದರ ಬಗ್ಗೆ ನನ್ನಲ್ಲಿಗೆ ಕಾಂಗ್ರೆಸ್ಸಿನವರು ಬಂದರೆ ದಾಖಲೆ ಸಮೇತ ನೀಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments