Select Your Language

Notifications

webdunia
webdunia
webdunia
webdunia

ಬಂದ್ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ನಾಳೆ ಸಭೆ!

ಬಂದ್ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ನಾಳೆ ಸಭೆ!
ಬೆಂಗಳೂರು , ಗುರುವಾರ, 23 ಡಿಸೆಂಬರ್ 2021 (08:53 IST)
ಡಿಸೆಂಬರ್ 31ರಂದು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ನಾಳೆ ಸಭೆ ಕರೆದಿದೆ.

ಸಭೆಯಲ್ಲಿ ಬಂದ್‌ಗೆ ಬೆಂಬಲ ನೀಡುವ ಕುರಿತು ಚರ್ಚೆ ಯಾಗಲಿದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.

ಬಂದ್ಗೆ ಬೆಂಬಲ ನೀಡುವ ಬಗ್ಗೆ ನಾವು ಇನ್ನೂ ನಿರ್ಧಾರ ಕೈಗೊಂಡಿಲ್ಲ. ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ ಕರವೇ ಅಧ್ಯಕ್ಷ ನಾರಾಯಣಗೌಡ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ 31 ಕರ್ನಾಟಕ ಬಂದ್ ಆಗುತ್ತ...?