Webdunia - Bharat's app for daily news and videos

Install App

ಕರ್ನಾಟಕ ಚುನಾವಣೆ: ಮತದಾನ ಜನರಿಗೆ ತಂದ ಸಂಕಟವೇನು ಗೊತ್ತಾ?!

Webdunia
ಶುಕ್ರವಾರ, 11 ಮೇ 2018 (08:00 IST)
ಬೆಂಗಳೂರು: ಮೇ 12 ರಂದು ಅಂದರೆ ಶನಿವಾರ ಕರ್ನಾಟಕ ವಿಧಾನಸಭೆ ಚುನಾವಣೆ ದಿನವಾಗಿರುವುದರಿಂದ ಬೆಂಗಳೂರಿನಲ್ಲಿ ಇಂದು ರಶ್ಶೋ ರಶ್ಶು!

ಶನಿವಾರ ಮತದಾನ ಮಾಡಲು ಊರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಮೆಜೆಸ್ಟಿಕ್ ತೆರಳುವ ಪ್ರಯಾಣಿಕರು ಹೆಚ್ಚಾಗಿರುವುದರಿಂದ ಇಂದು ನಾಳೆ ಇದೇ ಸಮಸ್ಯೆ ಗ್ಯಾರಂಟಿ. ಇದೂ ಸಾಲದೆಂಬಂತೆ ನಿನ್ನೆ ರಾತ್ರಿ ನಗರದಾದ್ಯಂತ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಟ್ರಾಫಿಕ್ ಸಮಸ್ಯೆ ಮುಗಿಲು ಮುಟ್ಟಿತ್ತು.

ಇದಲ್ಲದೆ ಪಾನಪ್ರಿಯರೂ ಇಂದೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ತಮ್ಮ ತಮ್ಮ ವಾಹನಗಳಲ್ಲಿ ಈ ವೀಕೆಂಡ್ ಕಳೆಯಲು ಬೇಕಾದಷ್ಟು ಮದ್ಯ ಖರೀದಿಯಲ್ಲಿ ತೊಡಗಿರುವ ದೃಶ್ಯ ಸಾಮಾನ್ಯವಾಗಿತ್ತು. ಚುನಾವಣೆಯಾಗಿರುವುದರಿಂದ ಎರಡು ದಿನ ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಬೀಗ ಬೀಳಲಿದೆ. ಈ ಕಾರಣಕ್ಕೆ ಈ ಮುಂಜಾಗ್ರತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments