ಕರ್ನಾಟಕ ಚುನಾವಣೆ: ಮತದಾನ ಜನರಿಗೆ ತಂದ ಸಂಕಟವೇನು ಗೊತ್ತಾ?!

Webdunia
ಶುಕ್ರವಾರ, 11 ಮೇ 2018 (08:00 IST)
ಬೆಂಗಳೂರು: ಮೇ 12 ರಂದು ಅಂದರೆ ಶನಿವಾರ ಕರ್ನಾಟಕ ವಿಧಾನಸಭೆ ಚುನಾವಣೆ ದಿನವಾಗಿರುವುದರಿಂದ ಬೆಂಗಳೂರಿನಲ್ಲಿ ಇಂದು ರಶ್ಶೋ ರಶ್ಶು!

ಶನಿವಾರ ಮತದಾನ ಮಾಡಲು ಊರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಮೆಜೆಸ್ಟಿಕ್ ತೆರಳುವ ಪ್ರಯಾಣಿಕರು ಹೆಚ್ಚಾಗಿರುವುದರಿಂದ ಇಂದು ನಾಳೆ ಇದೇ ಸಮಸ್ಯೆ ಗ್ಯಾರಂಟಿ. ಇದೂ ಸಾಲದೆಂಬಂತೆ ನಿನ್ನೆ ರಾತ್ರಿ ನಗರದಾದ್ಯಂತ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಟ್ರಾಫಿಕ್ ಸಮಸ್ಯೆ ಮುಗಿಲು ಮುಟ್ಟಿತ್ತು.

ಇದಲ್ಲದೆ ಪಾನಪ್ರಿಯರೂ ಇಂದೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ತಮ್ಮ ತಮ್ಮ ವಾಹನಗಳಲ್ಲಿ ಈ ವೀಕೆಂಡ್ ಕಳೆಯಲು ಬೇಕಾದಷ್ಟು ಮದ್ಯ ಖರೀದಿಯಲ್ಲಿ ತೊಡಗಿರುವ ದೃಶ್ಯ ಸಾಮಾನ್ಯವಾಗಿತ್ತು. ಚುನಾವಣೆಯಾಗಿರುವುದರಿಂದ ಎರಡು ದಿನ ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಬೀಗ ಬೀಳಲಿದೆ. ಈ ಕಾರಣಕ್ಕೆ ಈ ಮುಂಜಾಗ್ರತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments