ಎಕ್ಸಿಟ್ ಪೋಲ್ ಫಲಿತಾಂಶ: ಯಾರು ಯಾರಿಗೆ ಎಷ್ಟು ಸಿಗಬಹುದು?

Webdunia
ಭಾನುವಾರ, 13 ಮೇ 2018 (07:33 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಕಿಂಗ್ ಮೇಕರ್ ಆಗುವ ಲಕ್ಷಣ ತೋರುತ್ತಿದೆ.

ಹೆಚ್ಚಿನ ಸಮೀಕ್ಷೆಗಳ ಪ್ರಕಾರ ಬಿಜೆಪಿ ಹೆಚ್ಚಿನ ಸೀಟು ಗೆಲ್ಲಬಹುದು ಎಂದಿದ್ದರೂ, ಅದಕ್ಕೂ ಬಹುಮತದ ಕೊರತೆ ಕಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ, ಅದಕ್ಕೂ ಬಹುಮತ ಸಿಗುವ ಸಾಧ್ಯತೆ ಕಡಿಮೆ. ಹೀಗಾಗಿ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಯಾವೆಲ್ಲಾ ಸಂಸ್ಥೆಯ ಸಮೀಕ್ಷೆ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸೀಟು ಸಿಗಬಹುದು ನೋಡೋಣ:

ಸಂಸ್ಥೆ                                     ಕಾಂಗ್ರೆಸ್        ಬಿಜೆಪಿ             ಜೆಡಿಎಸ್         ಇತರ 
ಟೈಮ್ಸ್ ನೌ-ವಿಎಂಆರ್          97                    94                    28                    3
ಸಿ ವೋಟರ್                            93                    103                 25                    1
ಜನ್ ಕೀ ಬಾತ್                       78                    105                 37                    2
ಆಕ್ಸಿಸ್ ಮೈ ಇಂಡಿಯಾ         111                 85                    26                    0
ಸಿಎನ್ಎಕ್ಸ್                             75                    106                 37                    4
ನ್ಯೂಸ್ ಆಕ್ಷನ್                       73                    107                 38                    4
ಟೈಮ್ಸ್ ಚಾಣಕ್ಯ                    73                    120                 26                    3

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments