Select Your Language

Notifications

webdunia
webdunia
webdunia
webdunia

ಇಂದಿನಿಂದ ಮನೆ ಮನೆಗೆ ಬರಲಿದ್ದಾರೆ ಅಭ್ಯರ್ಥಿಗಳು!

ಇಂದಿನಿಂದ ಮನೆ ಮನೆಗೆ ಬರಲಿದ್ದಾರೆ ಅಭ್ಯರ್ಥಿಗಳು!
ಬೆಂಗಳೂರು , ಶುಕ್ರವಾರ, 11 ಮೇ 2018 (07:52 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರದ ಅವಧಿ ನಿನ್ನೆಗೆ ಕೊನೆಯಾಗಿದ್ದು, ಇಂದಿನಿಂದ ರಾಜಕೀಯ ನಾಯಕರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ.

ಚುನಾವಣೆಗೆ ಇನ್ನು ಎರಡು ದಿನ ಬಾಕಿಯಿದ್ದು, ಹೀಗಾಗಿ ಬಹಿರಂಗ ಪ್ರಚಾರದ ಅವಧಿ ಕೊನೆಯಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ರಾಜಕೀಯ ನಾಯಕರು ಯಾವುದೇ ಬಹಿರಂಗ ಸಮಾವೇಶ ನಡೆಸುವಂತಿಲ್ಲ.

ಅಷ್ಟೇ ಅಲ್ಲ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಂದಿನಿಂದ ಚುನಾವಣೆ ಮುಗಿಯುವವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಅಂತೂ ರಾಜಕೀಯ ನಾಯಕರ ನಿಜವಾದ ಸತ್ವ ಪರೀಕ್ಷೆ ಈಗ ಆರಂಭವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಯಮೂರ್ತಿಗೆ ಲಂಚ ನೀಡಲು 160 ಕೋಟಿ ರೂ. ಡೀಲ್ ಕುದುರಿಸಿದರೇ ಬಿ ಶ್ರೀರಾಮುಲು?!