Webdunia - Bharat's app for daily news and videos

Install App

ಮಹಾರಾಷ್ಟ್ರದ ಸಂಭಾಜಿರಾವ್ ಬಿಡೆ ಗೂರುಜಿಗೆ ಕರ್ನಾಟಕ ಪ್ರವೇಶ ನಿರ್ಬಂಧ

Webdunia
ಗುರುವಾರ, 19 ಜುಲೈ 2018 (15:06 IST)
ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಬಿಡೆ ಗೂರುಜಿಗೆ ಮತ್ತೆ ಕರ್ನಾಟಕ ಪ್ರವೇಶ ನಿರ್ಬಂಧ ಹೇರಲಾಗಿದೆ. ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವನ್ನು ಬೆಳಗಾವಿ ಜಿಲ್ಲಾಧಿಕಾರಿ ವಿಧಿಸಿದ್ದಾರೆ. ಬೆಳಗಾವಿ ಡಿಸಿ ಜಿಯಾವುಲ್ಲಾ ಅವರಿಂದ ನಿರ್ಬಂಧ ವಿಧಿಸಿ ಆದೇಶ ಹೊರಬಿದ್ದಿದೆ.

ಇದೇ ತಿಂಗಳು 21 ಮಧ್ಯರಾತ್ರಿ 12 ಗಂಟೆಯಿಂದ 11 ದಿನಗಳ ಕಾಲ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಜುಲೈ 31 ಮಧ್ಯಾಹ್ನ 12 ಗಂಟೆಯ ವರೆಗೂ ಮಹಾ ಮುಖಂಡ ಸಂಭಾಜಿರಾವ್ ಗೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದ್ದ  ಸಂಭಾಜಿರಾವ್ ಬಿಡೆ.

ಸಂಕೇಶ್ವರದ ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆ ಕಾರ್ಯಕರ್ತರು  ಸಂಭಾಜಿರಾವ್ ಗೆ ಆಹ್ವಾನಿಸಿದ್ದರು. ಈ ಕಾರ್ಯಕ್ರಮದಲ್ಲಿ ದಿ ಹಿಸ್ಟರಿ ಆಫ್ ರಾಯಘಡ ಸುವರ್ಣ ಸಿಂಹಾಸನ ವಿಷಯ ಕುರಿತು ಭಾಷಣ ಮಾಡಲಿದ್ದ ಸಂಭಾಜಿರಾವ್ ಬಿಡೆ.

ಆದರೆ ಮಹಾರಾಷ್ಟ್ರದಲ್ಲಿ ಭೀಮಾಕೋರೆಗಾಂವ ಗಲಭೆಗೆ ಬಿಡೆ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು. ಹೀಗಾಗಿ ಸಂಭಾಜಿರಾವ್ ಪ್ರಚೋದನಕಾರಿ ಭಾಷಣದಿಂದ ಸಮಾಜದ ಶಾಂತಿ ಕದಡಬಾರದು ಮತ್ತು ಯಾವುದೇ ಜನಾಂಗದ ಭಾವನೆಗೆ ಧಕ್ಕೆ ಆಗಬಾರದೆಂದು ಮುಂಜಾಗೃತ ಕ್ರಮವಾಗಿ ಬೆಳಗಾವಿ ಜಿಲ್ಲೆ ಪ್ರವೇಶ ನಿಷೇಧಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments