ಮುಂದಿನ ಎರಡು ವಾರ ಲಾಕ್ ಡೌನ್ ಅಲ್ಲದ ನಿರ್ಬಂಧ

Webdunia
ಶನಿವಾರ, 8 ಮೇ 2021 (08:23 IST)
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವಾರಗಳ ಕಾಲ ನಿರ್ಬಂಧ ಹೇರಲಾಗಿದೆ. ಇದನ್ನು ಪೂರ್ಣ ಲಾಕ್ ಡೌನ್ ಎಂದೂ ಕರೆಯುವಂತಿಲ್ಲ. ಆ ರೀತಿ ನಿಯಮ ಜಾರಿಗೆ ತರಲಾಗಿದೆ.


ಕಳೆದ ಎರಡು ವಾರಗಳಿಂದ ಇದ್ದ ನಿರ್ಬಂಧದ ನಿಯಮಗಳಿಗೇ ಕೊಂಚ ಬದಲಾವಣೆ ತಂದು ಹೊಸ ನಿಯಮ ಜಾರಿಗೆ ತರಲಾಗಿದೆ. ಅದರಂತೆ ರಾಜ್ಯದಲ್ಲಿ ಮೇ 10 ರಿಂದ 24 ರವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.

ಅಗತ್ಯ ವಸ್ತುಗಳ ಹೊರತುಪಡಿಸಿ ಉಳಿದೆಲ್ಲವುಗಳೂ ಬಂದ್ ಆಗಲಿವೆ. ಈ ಮೊದಲಿದ್ದಂತೇ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಪಡೆಯಬೇಕಾದರೆ ವಾಹನ ಬಳಸಿ ಹೋಗಬಾರದು. ಕೈಗಾರಿಕೆಗಳಿಗೆ ಈ ಮೊದಲು ಅವಕಾಶವಿತ್ತು. ಆದರೆ ಈಗ ಅಗತ್ಯ ಉತ್ಪನ್ನಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಮತ್ತು ಸ್ಥಳೀಯ ಕಾರ್ಮಿಕರನ್ನು ಒಳಗೊಂಡ ಕೈಗಾರಿಕೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಉಳಿದಂತೆ  ಈ ಮೊದಲಿನ ಕಟ್ಟಪಾಡುಗಳೇ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments