Webdunia - Bharat's app for daily news and videos

Install App

ಮುಂದಿನ ಎರಡು ವಾರ ಲಾಕ್ ಡೌನ್ ಅಲ್ಲದ ನಿರ್ಬಂಧ

Webdunia
ಶನಿವಾರ, 8 ಮೇ 2021 (08:23 IST)
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವಾರಗಳ ಕಾಲ ನಿರ್ಬಂಧ ಹೇರಲಾಗಿದೆ. ಇದನ್ನು ಪೂರ್ಣ ಲಾಕ್ ಡೌನ್ ಎಂದೂ ಕರೆಯುವಂತಿಲ್ಲ. ಆ ರೀತಿ ನಿಯಮ ಜಾರಿಗೆ ತರಲಾಗಿದೆ.


ಕಳೆದ ಎರಡು ವಾರಗಳಿಂದ ಇದ್ದ ನಿರ್ಬಂಧದ ನಿಯಮಗಳಿಗೇ ಕೊಂಚ ಬದಲಾವಣೆ ತಂದು ಹೊಸ ನಿಯಮ ಜಾರಿಗೆ ತರಲಾಗಿದೆ. ಅದರಂತೆ ರಾಜ್ಯದಲ್ಲಿ ಮೇ 10 ರಿಂದ 24 ರವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.

ಅಗತ್ಯ ವಸ್ತುಗಳ ಹೊರತುಪಡಿಸಿ ಉಳಿದೆಲ್ಲವುಗಳೂ ಬಂದ್ ಆಗಲಿವೆ. ಈ ಮೊದಲಿದ್ದಂತೇ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಪಡೆಯಬೇಕಾದರೆ ವಾಹನ ಬಳಸಿ ಹೋಗಬಾರದು. ಕೈಗಾರಿಕೆಗಳಿಗೆ ಈ ಮೊದಲು ಅವಕಾಶವಿತ್ತು. ಆದರೆ ಈಗ ಅಗತ್ಯ ಉತ್ಪನ್ನಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಮತ್ತು ಸ್ಥಳೀಯ ಕಾರ್ಮಿಕರನ್ನು ಒಳಗೊಂಡ ಕೈಗಾರಿಕೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಉಳಿದಂತೆ  ಈ ಮೊದಲಿನ ಕಟ್ಟಪಾಡುಗಳೇ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments