Webdunia - Bharat's app for daily news and videos

Install App

ಕರ್ನಾಟಕ ಸಂಗೀತ ದಿಗ್ಗಜ ಎಂ ಬಾಲಮುರಳಿಕೃಷ್ಣ ನಿಧನ

Webdunia
ಮಂಗಳವಾರ, 22 ನವೆಂಬರ್ 2016 (17:54 IST)
ಅನಾರೋಗ್ಯದಿಂದ ಬಳುತ್ತಿದ್ದ ಕರ್ನಾಟಕ ಸಂಗೀತ ದಿಗ್ಗಜ ಎಂ ಬಾಲಮುರಳಿಕೃಷ್ಣ (86) ಅವರು ಇಂದು ಚೆನ್ನೈನ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.
ಅನೇಕ ಚಲನಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿದ್ದ ಎಂ ಬಾಲಮುರಳಿಕೃಷ್ಣ ಅವರು,  1930 ಜುಲೈ 6 ರಂದು ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಶಂಕರಗುಪ್ತಂನಲ್ಲಿ ಜನಸಿದ್ದರು. ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
 
ಗಾಯನ, ಪಿಟೀಲು, ಮೃದಂಗ ಹಾಗೂ ಖಂಜಿರ ನುಡಿಸುತ್ತಿದ್ದ ಇವರು, 25 ಸಾವಿರಕ್ಕೂ ಹೆಚ್ಚು ಸಂಗೀತ ಕಾರ್ಯಕ್ರಮ ನೀಡಿದ್ದರು. ಅದಲ್ಲದೆ ಹಿಂದೂಸ್ತಾನಿ ಸಂಗೀತ ದಿಗ್ಗಜರಾದ ಪಂಡಿತ ಭೀಮಸೇನ ಜೋಶಿ ಹಾಗೂ ಪರಿಪ್ರಸಾದ್ ಚೌರಾಸಿಯ ಸೇರಿ ಹಲವರೊಂದಿಗೆ  ಜುಗಲ್ಬಂದಿ ನಡೆಸುವವಲ್ಲಿ ಖ್ಯಾತರಾಗಿದ್ದರು.
 
ಕನ್ನಡ, ತಮಿಳು, ತೆಲಗು ಹಾಗೂ ಸಂಸ್ಕೃತ ಭಾಷೆಯಲ್ಲಿ 400ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದ ಎಂ ಬಾಲಮುರಳಿಕೃಷ್ಣ ಅವರು, ಕನ್ನಡ, ತಮಿಳು, ತೆಲಗು ಹಾಗೂ ಮಲಯಾಳಂ ಭಾಷೆಯ ಚಿತ್ರಗಳಿಗೆ ಸಂಗೀತ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments