ಮಹಿಳೆಯರಿಗೆ ಫ್ರೀ ಬಸ್ ಎಂದು ಪುರುಷರಿಗೆ ಜೇಬಿಗೇ ಯಾಕೆ ಕೈ ಹಾಕ್ತೀರಿ

Krishnaveni K
ಗುರುವಾರ, 9 ಜನವರಿ 2025 (08:53 IST)
ಬೆಂಗಳೂರು: ಮಹಿಳೆಯರಿಗೆ ಶಕ್ತಿ ಯೋಜನೆಯಿಂದಾಗಿ ಉಚಿತ ಬಸ್ ಪ್ರಯಾಣ ಲಾಭ ಮಾಡುತ್ತಿದೆ ಎಂದು ಹೇಳಿಕೊಂಡಿರುವ ಸಿಎಂ ಸಿದ್ದರಾಮಯ್ಯನವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಶಕ್ತಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದರು. ಭವ್ಯ ಎಂಬ ಮಹಿಳೆಯರ ವಿಡಿಯೋ ಪ್ರಕಟಿಸಿ ಶಕ್ತಿ ಯೋಜನೆ ಮಹಿಳೆಯರಿಗೆ ಎಷ್ಟು ಪ್ರಯೋಜನವಾಗುತ್ತಿದೆ ನೋಡಿ ಎಂದು ಬರೆದುಕೊಂಡಿದ್ದಾರೆ.

ಆದರೆ ಸಿದ್ದರಾಮಯ್ಯ ಈ ಪೋಸ್ಟ್ ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದು ಮಹಿಳೆಯರಿಗೆ ಫ್ರೀ ಬಸ್ ಎಂದು ಪುರುಷರ ಜೇಬಿಗೆ ಯಾಕೆ ಕತ್ತರಿ ಹಾಕುತ್ತೀರಿ? ನಿಮ್ಮ ಈ ಯೋಜನೆಯಿಂದ ಬಸ್ ನಲ್ಲಿ ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರಿಗೆ ಆರಾಮವಾಗಿ ಓಡಾಡಲೂ ಸಾಧ್ಯವಾಗುತ್ತಿಲ್ಲ, ಯಾವತ್ತೂ ಬಸ್ ನಲ್ಲಿ ಅಷ್ಟು ರಶ್ ಇರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ಕೆಲವರು ಎಲ್ಲಾ ಮಹಿಳೆಯರಿಗೂ ಫ್ರೀ ಕೊಡುವ ಬದಲು ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ನೀಡುವ ಮೂಲಕ ಯಾರು ಅರ್ಹರಿದ್ದಾರೋ ಅವರಿಗೆ ಮಾತ್ರ ಸಿಗುವಂತೆ ಮಾಡಿ ಎಂದು ಸಲಹೆ ಕೊಟ್ಟವರೂ ಇದ್ದಾರೆ. ಒಂದು ವೇಳೆ ಶಕ್ತಿ ಯೋಜನೆಯಿಂದ ಲಾಭವಾಗುತ್ತಿದ್ದರೆ ಆ ಲಾಭಾಂಶ ಎಲ್ಲಿ ಹೋಗುತ್ತಿದೆ ಎಂಬುದನ್ನೂ ತೋರಿಸಿ ಎಂದು ಕೆಲವರು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments