Select Your Language

Notifications

webdunia
webdunia
webdunia
webdunia

ಇನ್ಮುಂದೆ ಕರ್ನಾಟಕ ಫುಲ್ ಲಾಕ್ ಡೌನ್

ಇನ್ಮುಂದೆ ಕರ್ನಾಟಕ ಫುಲ್ ಲಾಕ್ ಡೌನ್
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (15:43 IST)
ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಸರಕಾರ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಣಯ ಕೈಗೊಂಡಿದೆ.

ಇನ್ಮುಂದೆ ಲಾಕ್ ಡೌನ್ ಮತ್ತಷ್ಟು ಕಠಿಣವಾಗಿರುತ್ತದೆ ಎಂದು ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಐಟಿ-ಬಿಟಿ ಸೇರಿದಂತೆ ಯಾವುದೇ ಕಂಪನಿಗಳಿಗೆ ವಿನಾಯಿತಿ ಇಲ್ಲ. ರಿಯಾಯಿತಿಯನ್ನೂ ಸರಕಾರ ಕೊಡಲ್ಲ ಎಂದಿದ್ದಾರೆ.

ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆಯನ್ನು ಮಾಡೋದಕ್ಕೆ ಹೋಗೋದಿಲ್ಲ. ಮೇ 3 ರವರೆಗೆ ಲಾಕ್ ಡೌನ್ ಇನ್ನಷ್ಟು ಕಠಿಣವಾಗಿರಲಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪಾದರಾಯನಪುರ ಗಲಭೆ ಕೇಸ್ : 54 ಜನರ ಬಂಧನ, ಕೆಮ್ಮಿದ್ರೆ ಹುಷಾರ್