ಇನ್ಮುಂದೆ ಕರ್ನಾಟಕ ಫುಲ್ ಲಾಕ್ ಡೌನ್

Webdunia
ಸೋಮವಾರ, 20 ಏಪ್ರಿಲ್ 2020 (15:43 IST)
ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಸರಕಾರ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಣಯ ಕೈಗೊಂಡಿದೆ.

ಇನ್ಮುಂದೆ ಲಾಕ್ ಡೌನ್ ಮತ್ತಷ್ಟು ಕಠಿಣವಾಗಿರುತ್ತದೆ ಎಂದು ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಐಟಿ-ಬಿಟಿ ಸೇರಿದಂತೆ ಯಾವುದೇ ಕಂಪನಿಗಳಿಗೆ ವಿನಾಯಿತಿ ಇಲ್ಲ. ರಿಯಾಯಿತಿಯನ್ನೂ ಸರಕಾರ ಕೊಡಲ್ಲ ಎಂದಿದ್ದಾರೆ.

ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆಯನ್ನು ಮಾಡೋದಕ್ಕೆ ಹೋಗೋದಿಲ್ಲ. ಮೇ 3 ರವರೆಗೆ ಲಾಕ್ ಡೌನ್ ಇನ್ನಷ್ಟು ಕಠಿಣವಾಗಿರಲಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments