Webdunia - Bharat's app for daily news and videos

Install App

ಅನ್ನಭಾಗ್ಯ ಹಣದ ಬದಲು ಅಕ್ಕಿ ಎಂದಿದ್ದ ಸರ್ಕಾರ: ಈಗ ಅಕ್ಕಿಯೂ ಇಲ್ಲ, ಹಣವೂ ಇಲ್ಲ

Krishnaveni K
ಮಂಗಳವಾರ, 18 ಮಾರ್ಚ್ 2025 (12:37 IST)
ಬೆಂಗಳೂರು: ಈ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯ ಬಾಬ್ತು ನೀಡಲಾಗುವ ಹಣದ ಬದಲು ಅಕ್ಕಿಯನ್ನೇ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಈಗ ಅಕ್ಕಿಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿಯಾಗಿದೆ.
 

ರಾಜ್ಯದ ಬಹುತೇಕ ಜಿಲ್ಲೆಗಳ ಪಡಿತರ ವಿತರಣಾ ಕೇಂದ್ರದ ಮುಂದೆ ನೋ ಸ್ಟಾಕ್ ಎಂಬ ಬೋರ್ಡ್ ಹಾಕಲಾಗಿದೆ. ಅಂದರೆ ಅನ್ನಭಾಗ್ಯ ಅಕ್ಕಿ ಸಿಗುತ್ತದೆ ಎಂದು ಪಡಿತರ ಕೇಂದ್ರಕ್ಕೆ ತೆರಳುವ ಫಲಾನುಭವಿಗಳಿಗೆ ಶಾಕ್ ಕಾದಿದೆ.

ಮಾರ್ಚ್ 11 ರಿಂದ ಪಡಿತರ ವಿತರಣೆ ಆರಂಭವಾಗಿತ್ತು .ಆದರೆ ಎರಡೇ ದಿನಗಳಲ್ಲಿ ಎಲ್ಲವೂ ಖಾಲಿಯಾಗಿದೆ. ಈಗ 15 ಕೆ.ಜಿ. ಅಕ್ಕಿಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿ ಫಲಾನುಭವಿಗಳದ್ದಾಗಿದೆ.

ಬೆಂಗಳೂರು, ದಾವಣಗೆರೆ, ಯಾದಗಿರಿ, ಶಿವಮೊಗ್ಗ, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಈಗ ಫಲಾನುಭವಿಗಳಿಗೆ ಅಕ್ಕಿ ಸಿಗುತ್ತಿಲ್ಲ. ಕೇಳಿದರೆ ಸ್ಟಾಕ್ ಖಾಲಿಯಾಗಿದೆ ಎಂಬ ಉತ್ತರ ಬರುತ್ತಿದೆ. ಇದಕ್ಕೆ ಸರ್ಕಾರ ಶೀಘ್ರವೇ ಸ್ಪಂದಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments