Webdunia - Bharat's app for daily news and videos

Install App

ಕರ್ನಾಟಕ ಸರ್ಕಾರ ಹಿಂದುಳಿದ ಸಮಾಜಕ್ಕೆ ಅನ್ಯಾಯ ಮಾಡಿದೆ

Webdunia
ಶನಿವಾರ, 19 ಆಗಸ್ಟ್ 2023 (19:40 IST)
ಹಿಂದುಳಿದ ಸಮಾಜಕ್ಕೆ ಸೇರಿದ ಮುಖ್ಯಮಂತ್ರಿ ಬಂದಮೇಲೆ ಕಾಳಜಿ ತೋರುಸ್ತಾರೆ ಎಂದುಕೊಂಡಿದ್ವಿ ಆದ್ರೆ ಹಿಂದುಳಿದ ಇಲಾಖೆ ಕೂಡ ದುರ್ಬಲವಾಗಿದೆ.ಮುಸ್ಲಿಂ ಸಮುದಾಯಕ್ಕೆ 150 ಕೊಟ್ಟಿದ್ದಾರೆ,ಅವರಿಗೆ ಕೊಡಲಿ ಬೇಡ ಅನ್ನಲ್ಲ.ಆದ್ರೆ ಹಿಂದುಳಿದ ಸಮುದಾಯ ಏನು ಅನ್ಯಾಯ ಮಾಡಿದೆ .ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಕೂಡ ಹಣ ನೀಡಿಲ್ಲ.ಬಜೆಟ್‌ನಲ್ಲಿ ಹಿಂದುಳಿದ ವರ್ಗವನ್ನ ಕಡೆಗಣಿಸಿದೆ.ಯಾಕೆ ಹಿಂದುಳಿದ ವರ್ಗಕ್ಕೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಸಿಎಂ ಉತ್ತರಿಸಬೇಕು ಮತ್ತು ತಪ್ಪನ್ನು ಸರಿಪಡಿಸುವ ಕೆಲಸ ಮಾಡಬೇಕು .ದೇವರಾಜು ಅರಸು ಪ್ರಶಸ್ತಿಯನ್ನು ಹಿಂದಿನ ಸರ್ಕಾರ ನೀಡುತ್ತಿತ್ತು.ಜಿಲ್ಲೆಗೊಂದು ನೀಡುತ್ತಿದ್ದ ಪ್ರಶಸ್ತಿಯನ್ನು ಸರ್ಕಾರ ನಿಲ್ಲಿಸಿದೆ .ಯಾಕೆ ಸರ್ಕಾರ ಈ ಕ್ರಮ ಕೈಗೊಂಡಿದೆ.ಇಂದು ಅನೇಕ ಸಮಾಜಗಳ ನಿಗಮಗಳು ತೋರಿಕೆಗೆ ಮಾತ್ರವಿದೆ ಅನಿಸುತ್ತದೆ.ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಕಡೆಗಣನೆಯಾಗಿದ್ದ ಸಮುದಾಯಗಳ ನಿಗಮ ಸ್ಥಾಪನೆ ಮಾಡಿದ್ರು.ಈಗ ಸಿಎಂ ಅದನ್ನು ಕಡೆಗಣಿಸದೆ ಗಮನ ಹರಿಸಬೇಕು ಎಂದು ಆಗ್ರಹಿಸುತ್ತೇವೆ.ಹಿಂದುಳಿದ ಸಮುದಾಯದ ಕಡೆಗಣನೆ ಮತ್ತು ಹಣ ಬಿಡುಗಡೆ ಮಾಡದಿದ್ದರೆ .ಜಿಲ್ಲಾ ಮತ್ತು ಮಂಡಳ ಮಟ್ಟದಲ್ಲಿ ಹಿಂದುಳಿದ ಸಮಾಜ ಹೋರಾಟಕ್ಕೆ ಮುಂದಾಗಲಿದೆ ಎಂಬ ಎಚ್ಚರಿಕೆಯನ್ನು ಕೂಡ ಕೊಡುತ್ತೇವೆ ಎಂದು ನೆ ಲ ನರೇಂದ್ರ ಬಾಬು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments