Webdunia - Bharat's app for daily news and videos

Install App

ಕರ್ನಾಟಕ ಸರ್ಕಾರ ಹಿಂದುಳಿದ ಸಮಾಜಕ್ಕೆ ಅನ್ಯಾಯ ಮಾಡಿದೆ

Webdunia
ಶನಿವಾರ, 19 ಆಗಸ್ಟ್ 2023 (19:40 IST)
ಹಿಂದುಳಿದ ಸಮಾಜಕ್ಕೆ ಸೇರಿದ ಮುಖ್ಯಮಂತ್ರಿ ಬಂದಮೇಲೆ ಕಾಳಜಿ ತೋರುಸ್ತಾರೆ ಎಂದುಕೊಂಡಿದ್ವಿ ಆದ್ರೆ ಹಿಂದುಳಿದ ಇಲಾಖೆ ಕೂಡ ದುರ್ಬಲವಾಗಿದೆ.ಮುಸ್ಲಿಂ ಸಮುದಾಯಕ್ಕೆ 150 ಕೊಟ್ಟಿದ್ದಾರೆ,ಅವರಿಗೆ ಕೊಡಲಿ ಬೇಡ ಅನ್ನಲ್ಲ.ಆದ್ರೆ ಹಿಂದುಳಿದ ಸಮುದಾಯ ಏನು ಅನ್ಯಾಯ ಮಾಡಿದೆ .ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಕೂಡ ಹಣ ನೀಡಿಲ್ಲ.ಬಜೆಟ್‌ನಲ್ಲಿ ಹಿಂದುಳಿದ ವರ್ಗವನ್ನ ಕಡೆಗಣಿಸಿದೆ.ಯಾಕೆ ಹಿಂದುಳಿದ ವರ್ಗಕ್ಕೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಸಿಎಂ ಉತ್ತರಿಸಬೇಕು ಮತ್ತು ತಪ್ಪನ್ನು ಸರಿಪಡಿಸುವ ಕೆಲಸ ಮಾಡಬೇಕು .ದೇವರಾಜು ಅರಸು ಪ್ರಶಸ್ತಿಯನ್ನು ಹಿಂದಿನ ಸರ್ಕಾರ ನೀಡುತ್ತಿತ್ತು.ಜಿಲ್ಲೆಗೊಂದು ನೀಡುತ್ತಿದ್ದ ಪ್ರಶಸ್ತಿಯನ್ನು ಸರ್ಕಾರ ನಿಲ್ಲಿಸಿದೆ .ಯಾಕೆ ಸರ್ಕಾರ ಈ ಕ್ರಮ ಕೈಗೊಂಡಿದೆ.ಇಂದು ಅನೇಕ ಸಮಾಜಗಳ ನಿಗಮಗಳು ತೋರಿಕೆಗೆ ಮಾತ್ರವಿದೆ ಅನಿಸುತ್ತದೆ.ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಕಡೆಗಣನೆಯಾಗಿದ್ದ ಸಮುದಾಯಗಳ ನಿಗಮ ಸ್ಥಾಪನೆ ಮಾಡಿದ್ರು.ಈಗ ಸಿಎಂ ಅದನ್ನು ಕಡೆಗಣಿಸದೆ ಗಮನ ಹರಿಸಬೇಕು ಎಂದು ಆಗ್ರಹಿಸುತ್ತೇವೆ.ಹಿಂದುಳಿದ ಸಮುದಾಯದ ಕಡೆಗಣನೆ ಮತ್ತು ಹಣ ಬಿಡುಗಡೆ ಮಾಡದಿದ್ದರೆ .ಜಿಲ್ಲಾ ಮತ್ತು ಮಂಡಳ ಮಟ್ಟದಲ್ಲಿ ಹಿಂದುಳಿದ ಸಮಾಜ ಹೋರಾಟಕ್ಕೆ ಮುಂದಾಗಲಿದೆ ಎಂಬ ಎಚ್ಚರಿಕೆಯನ್ನು ಕೂಡ ಕೊಡುತ್ತೇವೆ ಎಂದು ನೆ ಲ ನರೇಂದ್ರ ಬಾಬು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments