Webdunia - Bharat's app for daily news and videos

Install App

ಇಡೀ ಕರ್ನಾಟಕವೇ ಲಾಕ್ ಡೌನ್: ಸಚಿವರಿಂದ ಸುಳಿವು

Webdunia
ಶುಕ್ರವಾರ, 7 ಮೇ 2021 (09:56 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಎರಡು ವಾರಗಳ ಜನತಾ ಕರ್ಫ್ಯೂ ವಿಧಿಸಿಯೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಇನ್ನು ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.


ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರೇ ಸುಳಿವು ನೀಡಿದ್ದಾರೆ. ಬರೀ ಜನತಾ ಕರ್ಫ್ಯೂನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಸಂಪೂರ್ಣ ಲಾಕ್ ಡೌನ್ ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ರಾಜ್ಯ ಸರ್ಕಾರ ವಿಧಿಸಿದ್ದ ಜನತಾ ಕರ್ಫ್ಯೂ ಅವಧಿ ಸೋಮವಾರ ಮುಕ್ತಾಯವಾಗಲಿದೆ. ಇದಾದ ಬಳಿಕ ಮತ್ತೆ 10 ದಿನಗಳ ಕಾಲ ಕಠಿಣ ಲಾಕ್ ಡೌನ್ ವಿಧಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments